September 6, 2026
Mumbai News Kannada
ಸುದ್ದಿ

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ





ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ ಎವರ್‌ಶೈನ್ ಸಿಟಿಯ ಅವೆನ್ಯೂ ಫೇಸ್–2ನ ಎವರ್‌ಶೈನ್ ತುಲಿಪ್ ನಿವಾಸದಲ್ಲಿ ನಿಧನರಾದರು.

ಉಡುಪಿ–ಬ್ರಹ್ಮವಾರ ಮೂಲದ ಮೃತರು ಕುಟುಂಬ ಮತ್ತು ಬಂಧು–ಬಳಗವನ್ನು ಅಗಲಿದ್ದಾರೆ. ವಿಜಯಲಕ್ಷ್ಮೀ ರಾವ್ ಅವರ ಅಕಾಲಿಕ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಾರಾಷ್ಟ್ರ ಘಟಕಗಳು, ಮಧ್ಯಮ ಮಿತ್ರರು, ಹಾಗೂ ಮುಂಬೈ ನ್ಯೂಸ್ ಪರಿವಾರ ತೀವ್ರ ಸಂತಾಪ ವ್ಯಕ್ತಪಡಿಸಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಹಾಗೂ ಅವರ ಪರಿವಾರಕ್ಕೆ ಆಘಾತವನ್ನು ಸಹನ ಮಾಡಲು ಧೈರ್ಯ ನೀಡಲೆಂದು ಪ್ರಾರ್ಥಿಸಿದ್ದಾರೆ.



Related posts

ಮೀರಾ ರೋಡ್: ಅಪ್ಪಿ ಸಂಜೀವ ಪಾಲನ್ ನಿಧನ

Mumbai News Desk

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk