July 23, 2026
Mumbai News Kannada
ಸುದ್ದಿ

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ







ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ ಎವರ್‌ಶೈನ್ ಸಿಟಿಯ ಅವೆನ್ಯೂ ಫೇಸ್–2ನ ಎವರ್‌ಶೈನ್ ತುಲಿಪ್ ನಿವಾಸದಲ್ಲಿ ನಿಧನರಾದರು.

ಉಡುಪಿ–ಬ್ರಹ್ಮವಾರ ಮೂಲದ ಮೃತರು ಕುಟುಂಬ ಮತ್ತು ಬಂಧು–ಬಳಗವನ್ನು ಅಗಲಿದ್ದಾರೆ. ವಿಜಯಲಕ್ಷ್ಮೀ ರಾವ್ ಅವರ ಅಕಾಲಿಕ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಾರಾಷ್ಟ್ರ ಘಟಕಗಳು, ಮಧ್ಯಮ ಮಿತ್ರರು, ಹಾಗೂ ಮುಂಬೈ ನ್ಯೂಸ್ ಪರಿವಾರ ತೀವ್ರ ಸಂತಾಪ ವ್ಯಕ್ತಪಡಿಸಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಹಾಗೂ ಅವರ ಪರಿವಾರಕ್ಕೆ ಆಘಾತವನ್ನು ಸಹನ ಮಾಡಲು ಧೈರ್ಯ ನೀಡಲೆಂದು ಪ್ರಾರ್ಥಿಸಿದ್ದಾರೆ.



Related posts

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk