30.5 C
Mumbai
June 8, 2026
Mumbai News Kannada
ಸುದ್ದಿ

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ





ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ ಎವರ್‌ಶೈನ್ ಸಿಟಿಯ ಅವೆನ್ಯೂ ಫೇಸ್–2ನ ಎವರ್‌ಶೈನ್ ತುಲಿಪ್ ನಿವಾಸದಲ್ಲಿ ನಿಧನರಾದರು.

ಉಡುಪಿ–ಬ್ರಹ್ಮವಾರ ಮೂಲದ ಮೃತರು ಕುಟುಂಬ ಮತ್ತು ಬಂಧು–ಬಳಗವನ್ನು ಅಗಲಿದ್ದಾರೆ. ವಿಜಯಲಕ್ಷ್ಮೀ ರಾವ್ ಅವರ ಅಕಾಲಿಕ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಾರಾಷ್ಟ್ರ ಘಟಕಗಳು, ಮಧ್ಯಮ ಮಿತ್ರರು, ಹಾಗೂ ಮುಂಬೈ ನ್ಯೂಸ್ ಪರಿವಾರ ತೀವ್ರ ಸಂತಾಪ ವ್ಯಕ್ತಪಡಿಸಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಹಾಗೂ ಅವರ ಪರಿವಾರಕ್ಕೆ ಆಘಾತವನ್ನು ಸಹನ ಮಾಡಲು ಧೈರ್ಯ ನೀಡಲೆಂದು ಪ್ರಾರ್ಥಿಸಿದ್ದಾರೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ನ ಪ್ರಶಸ್ತಿ ಸ್ವೀಕರಿಸಿದ ಫೂಲ್‌ಬಸನ್ ಬಾಯಿ ಯಾದವ್ ಆಶಯ : ಅಹಂ, ಆಸೆಯಿಂದ ಕೇಡು; ಕರ್ಮ ಒಳಿತಿನ ಬೀಡು

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ದರ್ಶನ್ ಗೆ 6 ವಾರ ಕಾಲ ಶರತ್ತು ಬದ್ದ ಜಾಮೀನು

Mumbai News Desk

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ:

Chandrahas

ದೆಹಲಿ ಹೋಟೆಲ್ ಅಗ್ನಿ ದುರಂತ: 21 ಜನ ದುರ್ಮರಣ

Mumbai News Desk