32 C
Mumbai
March 7, 2026
Mumbai News Kannada
ಪ್ರಕಟಣೆ

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ





ಪಲಾವಾ ಕನ್ನಡಿಗರ ಫೌಂಡೇಶನ್, ಪಲಾವಾ–ಡೊಂಬಿವಲಿ : ನವೆಂಬರ್ 30ರಂದು 5ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಪಲಾವಾ ಕನ್ನಡಿಗರ ಫೌಂಡೇಶನ್ (ರಿ) ವತಿಯಿಂದ ನಾಡಿನ ನುಡಿ ಹಬ್ಬವಾದ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 30ರಂದು, ಆದಿತ್ಯವಾರ, ಕಾಸಾರಿಯೋ ಸೆಂಟ್ರಲ್ ಕ್ಲಬ್ ಹೌಸ್, ಲೋಧಾ ಪಲಾವಾ ಫೇಸ್–1, ಕಲ್ಯಾಣ–ಶಿಲ್ ರಸ್ತೆ, ಡೊಂಬಿವಲಿ (ಪೂರ್ವ)ದಲ್ಲಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮಗಳ ವಿವರ:

ಬೆಳಿಗ್ಗೆ 10:00: ಶ್ರೀ ಸತ್ಯನಾರಾಯಣ ಪೂಜೆ

ಸಂಜೆ 5:00: ಸಾಂಸ್ಕೃತಿಕ ಕಾರ್ಯಕ್ರಮಗಳು

ಸಂಜೆ 8:30: ಸಭಾ ಕಾರ್ಯಕ್ರಮ

ರಾತ್ರಿ 9:30: ಪ್ರೀತಿ ಭೋಜನ

ಸಭಾ ಕಾರ್ಯಕ್ರಮದ ಅತಿಥಿಗಳು:

ಮುಖ್ಯ ಅತಿಥಿ:

ಶ್ರೀ ಸುಕುಮಾರ್ ಎನ್. ಶೆಟ್ಟಿ (ಅಧ್ಯಕ್ಷರು, ಕರ್ನಾಟಕ ಸಂಘ ಡೊಂಬಿವಲಿ)

ಗೌರವ ಅತಿಥಿಗಳು:

ಡಾ. ದಿವಾಕರ ಟಿ. ಶೆಟ್ಟಿ ಇಂದ್ರಾಳಿ (ಕಾರ್ಯಾಧ್ಯಕ್ಷರು, ಕರ್ನಾಟಕ ಸಂಘ ಡೊಂಬಿವಲಿ)

ಶ್ರೀ ಅರುಣ್ ಎಸ್. ಶೆಟ್ಟಿ (ಕಾರ್ಯಾಧ್ಯಕ್ಷರು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ, ಬಂಟರ ಸಂಘ ಮುಂಬಯಿ – ಡೊಂಬಿವಲಿ ಪ್ರಾದೇಶಿಕ ಸಮಿತಿ)

ಶ್ರೀ ರವೀಂದ್ರ ವೈ. ಶೆಟ್ಟಿ (ಸಂಚಾಲಕರು, ಬಂಟರ ಸಂಘ ಮುಂಬಯಿ – ಭಿವಂಡಿ–ಬದ್ಲಾಪುರ ಪ್ರಾದೇಶಿಕ ಸಮಿತಿ)

ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪಲಾವಾ ಕನ್ನಡಿಗರ ಫೌಂಡೇಶನ್‌ನ ಅಧ್ಯಕ್ಷ ಅವಿನಾಶ್ ಸಿದ್ದೇಶ್ವರೆ, ಗೌರವ ಪ್ರಧಾನ ಕಾರ್ಯದರ್ಶಿ ಕಿರಣ್ ರಾಜ್ ಕುಬಸದ್, ಉಪಾಧ್ಯಕ್ಷ ಹಾಗೂ ಗೌರವ ಕೋಶಾಧಿಕಾರಿ ಶಾಂತಾರಾಮ ಶೆಟ್ಟಿ, ಹಾಗು ಕಾರ್ಯಕಾರಿ ಮಂಡಳಿಯ ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk

ಮಲಾಡ್ ಕನ್ನಡ ಸಂಘ, ಮಾ.8ರಂದು ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk