September 6, 2026
Mumbai News Kannada
ಪ್ರಕಟಣೆ

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’





ಡೊಂಬಿವಲಿ (ಪಶ್ಚಿಮ): ಇಲ್ಲಿನ ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯ ಉಮೇಶ ನಗರದಲ್ಲಿರುವ ಉಮಾ ಹೋಟೆಲ್ ಆವರಣದಲ್ಲಿ 6ನೇ ವರ್ಷದ ‘ಶನಿ ಮಹಾಪೂಜೆ’ ಯನ್ನು ಸಾಂಪ್ರದಾಯಿಕ ವಿಧಿ-ವಿಧಾನಗಳೊಂದಿಗೆ ಆಚರಿಸಲು ಸಿದ್ಧತೆ ನಡೆಸಿದೆ.

ಸ್ವಸ್ತಿಶ್ರೀ ಶುಭಕೃತ್ ನಾಮ ಸಂವತ್ಸರದ ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಷಷ್ಠಿ ದಿನ, ಅಂದರೆ ದಿ: 29.11.2025ನೇ ಶನಿವಾರದಂದು ಈ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

​ ಭಕ್ತಾಭಿಮಾನಿಗಳನ್ನು ಸಹಕುಟುಂಬ ಹಾಗೂ ಬಂಧು-ಮಿತ್ರ ಸಮೇತ ಬಂದು ಶ್ರೀದೇವರ ಕೃಪೆಗೆ ಪಾತ್ರರಾಗಿ ತೀರ್ಥಪ್ರಸಾದವನ್ನು ಸ್ವೀಕರಿಸಬೇಕೆಂದು ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ..

ಕಾರ್ಯಕ್ರಮಗಳ ವಿವರ:

ಸಮಯಕಾರ್ಯಕ್ರಮ
ಬೆಳಿಗ್ಗೆ 12:00ಶನಿದೇವರ ಕಲಶ ಪ್ರತಿಷ್ಠೆ
ಮಧ್ಯಾಹ್ನ 12:30ಸಂಪೂರ್ಣ ಶನಿಗ್ರಂಥ ಪಾರಾಯಣ (ಯಕ್ಷಗಾನ ಹಿಮ್ಮೇಳನದಲ್ಲಿ)
ಸಾಯಂ 07:00ಭಜನೆ
ರಾತ್ರಿ 07:30ಮಂಗಳಾರತಿ – ತೀರ್ಥಪ್ರಸಾದ
ರಾತ್ರಿ 08:30ಮಹಾಪ್ರಸಾದ (ಅನ್ನ ಸಂತರ್ಪಣೆ)

ಸ್ಥಳ: ಉಮಾ ಹೋಟೆಲ್, ಉಮೇಶ ನಗರ, ಡೊಂಬಿವಲಿ (ಪಶ್ಚಿಮ).

ಸಂಘಟಕರು: ವಿನಾಯಕ ಸೇವಾ ಸಮಿತಿ (ಮೆನೆಜಿಂಗ ಕಮಿಟಿ)

ಸಂಪರ್ಕ:

  • ​Co. ಸುವರ್ಣಾ ಟೆಲ‌ರ್, ಉಮೇಶ ನಗರ ನಾಕಾ, ರೇತಿ ಬಂದರ ರೋಡ್, ಡೊಂಬಿವಲಿ ಪಶ್ಚಿಮ.
  • ​ದೂರವಾಣಿ ಸಂಖ್ಯೆಗಳು: 9323032503 / 8097137106.



Related posts

ಗೋರೆಗಾಂವ್ ಆಶ್ರಮದಲ್ಲಿ ಜುಲೈ 28, 29ರಂದು ಗುರು ಪೂರ್ಣಿಮೆ: ಏಕಾಹ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ಜುಲೈ 11 ರಂದು ಸುವರ್ಣ ಸಂಭ್ರಮದ ಉದ್ಘಾಟನಾ ಸಮಾರಂಭ ಹಾಗು ಸರಣಿ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ಅಗಸ್ಟ್ 23, ತುಲುವೆರ ಕಲ(ರಿ), ಸಂಸ್ಥೆಯ ಊರು ಮತ್ತು ಮುಂಬೈಯ ಜಂಟಿ ಆಯೋಜನೆಯಲ್ಲಿ ಬಂಟರ ಸಂಘ ಕುರ್ಲಾದ ಎನೆಕ್ಸ್ ಹಾಲ್‌ನಲ್ಲಿ ‘ತುಲುವೆರ ಮಿನದನ’ ಕಾರ್ಯಕ್ರಮ

Mumbai News Desk