30.9 C
Mumbai
June 8, 2026
Mumbai News Kannada
ಸುದ್ದಿ

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ





ಸಯಾನ್ ನಿವಾಸಿ ತ್ರಿಶಿಕಾ ನರೇಂದ್ರ ಶೆಟ್ಟಿ ಇವರು ಈ ಬಾರಿಯ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ಉತ್ತೀರ್ಣರಾಗಿರುವರು. 

ಇವರು ಸುರತ್ಕಲ್ ಮಧ್ಯಗುತ್ತು ನರೇಂದ್ರ ಶೆಟ್ಟಿ ಮತ್ತು ಮಿಯಾರು ರಾಜೊಟ್ಟು ಮನೆ ಚಂದ್ರಿಕಾ ಶೆಟ್ಟಿ ದಂಪತಿಯ ಪುತ್ರಿ. ಇವರು ಕಲ್ಯಾಣಿವಾಲ & ಮಿಸ್ಟ್ರಿ ಕಂಪೆನಿಯಲ್ಲಿ 3 ವರ್ಷ ಆರ್ಟಿಕಲ್ ಶಿಪ್ ಮುಗಿಸಿ ಇದೀಗ ಹೆರಿಟೇಜ್ ಗ್ರೂಪ್ ನಲ್ಲಿ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ನ ಹುದ್ದೆಯಲ್ಲಿ ಇದ್ದಾರೆ. 

ತ್ರಿಶಿಕಾ ಇವರು ತಮ್ಮ ಕೆಲಸದ ಒಟ್ಟಿಗೆ ಐಬಿಸಿಸಿಐ (ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಇಲ್ಲಿ ಜನರಲ್ ಸೆಕ್ರೆಟರಿ ಹುದ್ದೆಯಲ್ಲಿ ಸಹ ಕಾರ್ಯವೆಸಗುತಿದ್ದಾರೆ.



Related posts

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk