32 C
Mumbai
April 24, 2026
Mumbai News Kannada
Uncategorized

ಭಾರತ್ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ್ ಜೆ. ಪೂಜಾರಿಯವರಿಗೆ ಪಿತೃ ವಿಯೋಗ





ಬಂಟ್ವಾಳ, ನವೆಂಬರ್ 29:

​ಬಂಟ್ವಾಳ ತಾಲೂಕಿನ ಬಡಗ ಬೈಲೂರು ಕೊಪ್ಪಳದ, ಜೆ. ನಾಗಮ್ಮ ಶ್ರೀ ನಿವಾಸಿ. ಭಾರತ್ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ್ ಜೆ. ಪೂಜಾರಿಯವರ ತಂದೆ ಜಾರಪ್ಪ ಪೂಜಾರಿಯವರು ಅಲ್ಪಕಾಲದ ಅನಾರೋಗ್ಯದಿಂದ ನವೆಂಬರ್ 29 ರಂದು ನಿಧನರಾಗಿದ್ದಾರೆ.

​ಸಮಾಜ ಸೇವೆಯೊಂದಿಗೆ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದ ಜಾರಪ್ಪ ಪೂಜಾರಿಯವರು, ತಮ್ಮ ಪತ್ನಿ, ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

​ಜಾರಪ್ಪ ಪೂಜಾರಿ ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ನಿರ್ದೇಶಕ ಮಂಡಳಿ, ಜಯ ಸಿ. ಸುವರ್ಣ ಅಭಿಮಾನಿಗಳು, ಮುಂಬಯಿ ಬಿಲ್ಲವರು, ಹಾಗೂ ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ) ಆಳವಾದ ದುಃಖ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

​ಮೃತರ ಅಂತ್ಯ ಸಂಸ್ಕಾರದ ಕ್ರಿಯೆಯು ನವೆಂಬರ್ 30 ರಂದು, ಬೆಳಗ್ಗೆ 11.30 ಗಂಟೆಗೆ ಅವರ ಬಂಟ್ವಾಳದಲ್ಲಿರುವ ಬಡಗ ಬೈಲೂರು ಕೊಪ್ಪಳದ ಸ್ವಗೃಹ/ಸ್ವಜಾಗದಲ್ಲಿ ನೆರವೇರಲಿದೆ.



Related posts

Jeff Flake: In a Democracy, There Can Be No Bystanders

admin

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk

ಶ್ರೀ ಜೈನಜಟ್ಟಿಗೇಶ್ವರ ದೈವಸ್ಥಾನ . ಮೊಗವೀರಗರಡಿ ತಗ್ಗರ್ಸೆ. ಜನವರಿ 19ಮತ್ತು 20 ರಂದು ಗೆಂಡ ಸೇವೆ ಹಾಗೂ ಹಾಲುಹಬ್ಬ

Mumbai News Desk

Trump Says Europe Will Buy More American Gas. Is That Possible?

admin

What Is a ‘Shadow Ban,’ and Is Twitter Doing It to Republican Accounts?

admin

Microsoft Employees Question C.E.O. Over Company’s Contract With ICE

admin