32 C
Mumbai
March 7, 2026
Mumbai News Kannada
ಪ್ರಕಟಣೆ

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ





ವಸಾಯಿ ಪರಿಸರದ ತುಳು- ಕನ್ನಡಿಗರ ಸುಪರಿಚಿತ ಮಣಿಕಂಠ ಸೇವಾ ಸಮಿತಿ ವಸಾಯಿ ಇವರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.9 ರಂದು ಮಂಗಳವಾರ, ವಸಾಯಿ ಪಶ್ಚಿಮದ ದತ್ತಾನಿ ಸ್ಕ್ವೇರ್ ಬಳಿಯ ಯುನಿಟಿ ಮಾಲ್ ನ ಅರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ನ 3ನೇ ಮಹಡಿಯಲ್ಲಿ ಜರಗಲಿದೆ.
ಅಂದು ಬೆಳಗ್ಗೆ ಗಂಟೆ 6.30ಕ್ಕೆ ಶ್ರೀಕ್ರಷ್ಣ ಭಟ್ ಅವರ ಪೌರೋಹಿತ್ಯದಲ್ಲಿ ಗಣ ಹೋಮ, ಗಂಟೆ 9.30ಕ್ಕೆ ಸ್ಥಳೀಯ ಮಹಿಳೆಯರಿಂದ ಭಜನೆ, 11ಕ್ಕೆ ಶ್ರೀ ನಾರಾಯಣ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ ಬಳಿಕ ಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಲಿಯುಗದ ವರದ ಶ್ರೀ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ಸ್ವೀಕರಿಸಬೇಕೆಂದು ಮಣಿಕಂಠ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ಕರ್ನೂರು ಶಂಕರ ಆಳ್ವ, ಅಧ್ಯಕ್ಷರಾದ ಯಶೋಧರ ವಿ. ಕೋಟ್ಯಾನ್ ಕಾಪು, ಉಪಾಧ್ಯಕ್ಷರಾದ ಎಕ್ಕಾರು ದಿನೇಶ್ ಹೆಗ್ಡೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿಗಳಾದ ರಾಧಾಕ್ರಷ್ಣ ಶೆಟ್ಟಿ, ಜತೆ ಕೋಶಾಧಿಕಾರಿ ಸುಧೀರ್ ಸಾಲ್ಯಾನ್, ಪೂಜಾ ಸಮಿತಿ ಸಲಹೆಗಾರರಾದ ಜಗದೀಶ್ ಎಸ್ ಶೆಟ್ಟಿ, ಮತ್ತು ಉಮೇಶ್ ಕಾಂತಾವರ, ಮುಖ್ಯ ಸಲಹೆಗಾರರಾದ ನಾಗರಾಜ ಶೆಟ್ಟಿ, ಅಶೋಕ್ ಶೆಟ್ಟಿ, ಪಾಂಡು ಎಲ್. ಶೆಟ್ಟಿ, ಸುರೇಂದ್ರ ಶೆಟ್ಟಿ, ಮಂಜುನಾಥ ಶೆಟ್ಟಿ, ಕರುಣಾಕರ ಅಮೀನ್, ದಯಾನಂದ ಪೂಜಾರಿ, ಗಣೇಶ ಕುಲಾಲ್, ರಾಜೇಶ್ ರೈ, ತಾರಾನಾಥ್ ಶೆಟ್ಟಿ ವಸಾಯಿ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಹೆಜಮಾಡಿ : ಜ. 25ಕ್ಕೆ ವಾರ್ಷಿಕ ಬಂಡಿ ನೇಮೋತ್ಸವದ

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ

Mumbai News Desk