July 23, 2026
Mumbai News Kannada
ಕರ್ನಾಟಕ

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ







 ಕಳೆದ ತಿಂಗಳು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಜಾರಿಯಾಗಿದ್ದ ಮುಟ್ಟಿನ ಕಡ್ಡಾಯ ರಜೆ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನ. 12ರಂದು ಕಾರ್ಮಿಕ ಇಲಾಖೆಯಿಂದ ಜಾರಿಯಾಗಿದ್ದ ಈ ಆದೇಶದ ವಿರುದ್ಧ ಕರ್ನಾಟಕ ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಮೊರೆ ಹೋಗಿದ್ದು. ಡಿ. 9ರಂದು ನಡೆದ ವಿಚಾರಣೆಯಲ್ಲಿ ವಾದ-ವಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ. ಮಾಲೀಕರ ಸಂಘದ ಪರವಾಗಿ ವಕೀಲ ಪ್ರಶಾಂತ್ ಬಿ.ಕೆ. ಅವರು ವಾದ ಮಂಡಿಸಿದ್ದರು

ಈ ಆದೇಶದಲ್ಲಿ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಹಾಗೂ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗುತ್ತದೆ. ಸರ್ಕಾರಿ ಇಲಾಖೆ, ಸಂಸ್ಥೆಗಳು ಸೇರಿ ಅರೆ ಸರ್ಕಾರಿ, ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲೂ ಮಹಿಳೆಯರಿಗೆ ಅವರ ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಕಡ್ಡಾಯವಾಗಿ ಪಾವತಿ ರಜೆ ನೀಡಬೇಕು ಎಂದು ಸೂಚಿಸಲಾಗಿತ್ತು.



Related posts

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ -2025ಕೆ ಎಸ್ ರಾವ್ ಸ್ಮಾರಕ ಸರಕಾರಿ ಪ್ರೌಢಶಾಲೆ ಚಿತ್ರಾಪು, ಮುಲ್ಕಿ ವಿದ್ಯಾರ್ಥಿಗಳ ಸಾಧನೆ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಕಂಬಳದ ಸುಗಮ ಆಯೋಜನೆಗೆ ರಾಜ್ಯ ಸರ್ಕಾರದಿಂದ 1.15 ಕೋಟಿ ರೂ. ಭಾರಿ ಅನುದಾನ ಬಿಡುಗಡೆ: ಕರಾವಳಿಗರಿಗೆ ಸಿಹಿ ಸುದ್ಧಿ

Mumbai News Desk

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk