32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 15/12/2025 ನೇ ಸೋಮವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 09:00ಗಂಟೆಗೆ – ಗಣ ಹೋಮ

11:30 ಗಂಟೆಗೆ – ವಾಲಗ ಸೇವೆ (ಶ್ರೀಮತಿ ಹರಿಣಾಕ್ಷಿ ಕೋಟ್ಯಾನ್ ಇವರಿಂದ)

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ನಟನಾ ನೃತ್ಯ ಅಕಾಡೆಮಿ, ಪವಾಯಿ: ಡಿ. 14 ರಂದು ಬಂಟರ ಭವನದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಭರತನಾಟ್ಯ ಆರಂಗೇಟ್ರಮ್

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳ ಡೊಂಬಿವಲಿ : ಅ. 3ರಿಂದ ವಜ್ರ ಮಹೋತ್ಸವ ಆಚರಣೆ

Mumbai News Desk

ಬಿ.. ಎಸ್ ಕೆ.ಬಿ. ಎಸೋಸಿಯೇಶನ್, ಗೋಕುಲ – ಶತಮಾನೋತ್ಸವ ಸಂಭ್ರಮಾಚರಣೆಗೆ ಸರ್ವಸಿದ್ಧತೆ

Mumbai News Desk

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk

ಮೇ10: ವೀರನಾರಾಯಣ ದೇವಸ್ಥಾನ ಮೇಲ್ಟಾವಣಿ ಉದ್ಘಾಟನೆ. ಯಕ್ಷಗಾನ.

Mumbai News Desk