32 C
Mumbai
March 7, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.





ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 14.12.2025 ರಂದು 5 ಗಂಟೆಗೆ ಸರಿಯಾಗಿ ಸಂಘದ ವಠಾರದಲ್ಲಿ ಜರಗಿತು.

ಪ್ರಾರಂಭದಲ್ಲಿ ಗುರು ಪೂಜೆ ಮಾಡಿ ದಿವಂಗತ ಕೆ ಭೋಜರಾಜ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಭೆಯನ್ನು ಪ್ರಾರಂಭಿಸಲಾಯಿತು.

ಪ್ರಾರಂಭದಲ್ಲಿ ಸ್ಥಳೀಯ ಸಮಿತಿಯ ಗೌ. ಕಾರ್ಯದರ್ಶಿಯವರು ಕೆ ಭೋಜರಾಜ್ ರವರ ಪರಿಚಯವನ್ನು ಸಭೆಯಲ್ಲಿ ತಿಳಿಸಿದರು ಶ್ರದ್ಧಾಂಜಲಿ ಅರ್ಪಿಸಿದರು. ತದನಂತರ ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಪುರುಷೋತ್ತಮ ಕೋಟ್ಯಾನ್ ಮತ್ತು ಭಾಸ್ಕರ್ ಕರ್ನಿರೆ, ಚಂದ್ರಹಾಸ ಪಾಲನ್, ದೇವದಾಸ್ ಗುಜರನ್, ದೇವರಾಜ್ ಪೂಜಾರಿ, ತಿಲಕ್ ಸನಿಲ್, ಮತ್ತು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ , ಪುರಂದರ ಪೂಜಾರಿ ಯವರು ಕೆ ಭೋಜರಾಜ್ ರವರಿಗೆ ನುಡಿ ನಮನ ಸಲ್ಲಿಸಿದರು.

ಕೊನೆಗೆ ಕೆ ಭೋಜರಾಜ್ ರವರಿಗೆ ಆತ್ಮಕ್ಕೆ ಪರಮಾತ್ಮ ಸದ್ಗತಿಯನ್ನು ಕೊಡಲಿ ಮತ್ತು ಸಮಾಜಕ್ಕೆ ಆದ ನಷ್ಟ ಮತ್ತು ಸಂಸಾರಕ್ಕೆ ಆದ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಗುರು ದೇವರು ಕೊಡಲಿ ಎಂದು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀಕ್ಷಾ ಪುಷ್ಪರಾಜ್ ಪೂಂಜಾ ಗೆ ಶೇ 93.20 ಅಂಕ.

Mumbai News Desk

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಾಮೂಹಿಕ ಗುರು ಪೂಜೆ :

Mumbai News Desk

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk

ನಾಲಾಸೋಪಾರ ದ ಉದ್ಯಮಿ, ಸಮಾಜ ಸೇವಕ. ಸಂಘಟಕ,  ಶಶಿಧರ. ಕೆ ಶೆಟ್ಟಿ ಇನ್ನಂಜೆಯವರಿಗೆ ಪೋಲಿಸ್ ಇಲಾಖೆಯ ಅತ್ಯುತ್ತಮ  ಸೇವಕರ್ತ ಪ್ರಶಸ್ತಿ ಪ್ರದಾನ .

Mumbai News Desk