September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.





ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 14.12.2025 ರಂದು 5 ಗಂಟೆಗೆ ಸರಿಯಾಗಿ ಸಂಘದ ವಠಾರದಲ್ಲಿ ಜರಗಿತು.

ಪ್ರಾರಂಭದಲ್ಲಿ ಗುರು ಪೂಜೆ ಮಾಡಿ ದಿವಂಗತ ಕೆ ಭೋಜರಾಜ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಭೆಯನ್ನು ಪ್ರಾರಂಭಿಸಲಾಯಿತು.

ಪ್ರಾರಂಭದಲ್ಲಿ ಸ್ಥಳೀಯ ಸಮಿತಿಯ ಗೌ. ಕಾರ್ಯದರ್ಶಿಯವರು ಕೆ ಭೋಜರಾಜ್ ರವರ ಪರಿಚಯವನ್ನು ಸಭೆಯಲ್ಲಿ ತಿಳಿಸಿದರು ಶ್ರದ್ಧಾಂಜಲಿ ಅರ್ಪಿಸಿದರು. ತದನಂತರ ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಪುರುಷೋತ್ತಮ ಕೋಟ್ಯಾನ್ ಮತ್ತು ಭಾಸ್ಕರ್ ಕರ್ನಿರೆ, ಚಂದ್ರಹಾಸ ಪಾಲನ್, ದೇವದಾಸ್ ಗುಜರನ್, ದೇವರಾಜ್ ಪೂಜಾರಿ, ತಿಲಕ್ ಸನಿಲ್, ಮತ್ತು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ , ಪುರಂದರ ಪೂಜಾರಿ ಯವರು ಕೆ ಭೋಜರಾಜ್ ರವರಿಗೆ ನುಡಿ ನಮನ ಸಲ್ಲಿಸಿದರು.

ಕೊನೆಗೆ ಕೆ ಭೋಜರಾಜ್ ರವರಿಗೆ ಆತ್ಮಕ್ಕೆ ಪರಮಾತ್ಮ ಸದ್ಗತಿಯನ್ನು ಕೊಡಲಿ ಮತ್ತು ಸಮಾಜಕ್ಕೆ ಆದ ನಷ್ಟ ಮತ್ತು ಸಂಸಾರಕ್ಕೆ ಆದ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಗುರು ದೇವರು ಕೊಡಲಿ ಎಂದು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು.



Related posts

ಶ್ರೀ ಜಗದಂಬಾ ಮಂದಿರದ 9 ನೇ ವಾರ್ಷಿಕ ಮಹೋತ್ಸವ

Mumbai News Desk

ಬಂಟರ ಸಂಘದಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ,

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk

ಭಾರತ್ ಬ್ಯಾಂಕ್ ಕಲೀನಾ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

Mumbai News Desk

ಮುಂಬಯಿ ಬಂಟರ ಸಂಘ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದಿಂದ ಧಾರ್ಮಿಕ ಮತ್ತು ಪ್ರೇಕ್ಷಣೀಯ ಸ್ಥಳಗಳ ಪ್ರವಾಸ

Mumbai News Desk