September 6, 2026
Mumbai News Kannada
ತುಳುನಾಡು

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ





ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್‌ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ, ಅಕ್ಷತಾ ಪೂಜಾರಿ ಎಂಬ ಮುಗ್ಧ ಯುವತಿಗೆ ಹಲ್ಲೆ ನಡೆಸಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿರುವ ಬಗ್ಗೆ ಯುವತಿ ಆರೋಪ ಮಾಡಿದ್ದು, ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗಿಸುವಂತೆ ಆಗ್ರಹ ಮಾಡಿದ್ದಾರೆ.



Related posts

ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ವತಿಯಿಂದ ಕನ್ನಡ ಶಾಲೆಗೆ ಧ್ವನಿವರ್ದಕ ಕೊಡುಗೆ

Mumbai News Desk

ಹೆಜಮಾಡಿ ಗರಡಿಯ ಕಾರ್ಣಿಕ: ನೇಮೋತ್ಸವದಲ್ಲಿ ಕಳವಾಗಿದ್ದ ಸರ 24 ಗಂಟೆಯಲ್ಲೇ ಪತ್ತೆ; ವಾರಸುದಾರರಿಗೆ ಹಸ್ತಾಂತರ

Mumbai News Desk

ಕಾಪು: ಸಹಕಾರ ತರಬೇತಿ ಕಾರ್ಯಕ್ರಮ ಯಶಸ್ವಿ ಚಾಲನೆ

Mumbai News Desk

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಪಡುಬಿದ್ರಿಯಲ್ಲಿ ಸೆರಾಕೇರ್ ವತಿಯಿಂದ ಸಡಗರದ ‘ಆಟಿದೊಂಜಿ ದಿನ’

Mumbai News Desk