September 6, 2026
Mumbai News Kannada
ಸುದ್ದಿ

ಮೋಹನ್ ಬಿ. ಎಂ. ನಿಧನ





ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ಮೋಹನ್ ಬಿ. ಎಂ. (ಬೆಳ್ಛಡ) (69) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಡಿ. 19 ರಂದು ಮಂಗಳೂರು ಕಟೀಲು ಸಮೀಪದ ತನ್ನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಮೃತರು ಒರ್ವ ಪುತ್ರ, ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ಅಗಲಿಕೆ ಬಗ್ಗೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ



Related posts

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk