30.5 C
Mumbai
June 8, 2026
Mumbai News Kannada
ಸುದ್ದಿ

ಮೋಹನ್ ಬಿ. ಎಂ. ನಿಧನ





ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ಮೋಹನ್ ಬಿ. ಎಂ. (ಬೆಳ್ಛಡ) (69) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಡಿ. 19 ರಂದು ಮಂಗಳೂರು ಕಟೀಲು ಸಮೀಪದ ತನ್ನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಮೃತರು ಒರ್ವ ಪುತ್ರ, ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ಅಗಲಿಕೆ ಬಗ್ಗೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ



Related posts

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk

ಬಂಟ್ವಾಳ : ನೇತ್ರಾವತಿ ನದಿ ದಡದಲ್ಲಿ ಅನಾಥವಾಗಿ ಬಿದ್ದ ನೂರಾರು ಆಧಾರ್ ಕಾರ್ಡ್‌ಗಳು – ತನಿಖೆಗೆ ಯು.ಟಿ. ಖಾದರ್ ಸೂಚನೆ.

Mumbai News Desk

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk