32 C
Mumbai
April 24, 2026
Mumbai News Kannada
ತುಳುನಾಡು

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್





ಮೂಲಸೌಕರ್ಯಗಳ ಅಭಿವೃದ್ಧಿ,​ರಸ್ತೆ ಮತ್ತು ಬೀದಿ ದೀಪ,ಶಿಕ್ಷಣ, ಆರೋಗ್ಯ
​ ಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣದ ಮೂಲಕ ಗ್ರಾಮವನ್ನು ಸ್ವಚ್ಛವಾಗಿಡಲು ಪಡುಪಣಂಬೂರು ಗ್ರಾಮ ಪಂಚಾಯತ್ ಮಹತ್ತರವಾದ ಯೋಗದಾನ ನೀಡಿದೆ. ಇದೆಲ್ಲಾ ಯೋಜನೆಗಳು ಕಾರ್ಯರೂಪಕ್ಕೆ ಬರಲು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಜನಪ್ರಿಯ ಶಾಸಕ ಉಮನಾಥ ಕೋಟ್ಯಾನ್ ಅವರ ಸಕಾರಾತ್ಮಕ ಧೋರಣೆಯಿಂದ ಸಾಧ್ಯವಾಯಿತು ಎಂದು ಪಡುಪಣಂಬೂರು ಗ್ರಾಮ‌ ಪಂಚಾಯಿತ್ ಅಧ್ಯಕ್ಷೆ ಕುಸುಮಾ ಚಂದ್ರ ಶೇಕರ್ ತಿಳಿಸಿದರು.

ಡಿ.22 ರಂದು ಪೂರ್ವಾಹ್ನ 10ನೇ ತೋಕೂರು ಜಂತ್ರಿ ಮನೆಯ ಸಮೀಪದ ಶಾಸಕರ ನಿಧಿಯಿಂದ ನಿರ್ಮಾಣ ವಾಗುತ್ತಿರುವ ಕಿರು ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು

ಪಂಚಾಯಿತ್ ಉಪಾಧ್ಯಕ್ಷ ಹೇಮಾನಾಥ ಅಮೀನ್ ಸ್ವಾಗತಿಸಿದರು. ಸದಸ್ಯರಾದ ಮೋಹನದಾಸ್,ಪ್ರಮೀಳಾ ಶೆಟ್ಟಿ ಅನಿಲ್,ಅಮಿತಾ,ಕಸ್ತೂರಿ ಪಂಜ,ಲೀಲಾ ಬಂಜನ್, ಶ್ಯಾಮಲಾ ಭಟ್, ವಸಂತಿ ವಿಠ್ಠಲ ,ಪಿ.ಸಿ.ಕೋಟ್ಯಾನ್ ಮುಖೇಶ್ ಸುವರ್ಣ,ಲೋಹಿತ್ ಕೋಟ್ಯಾನ್, ವಾಣಿ ಮಹೇಶ್,ಶರತ್ ಭಟ್,ಗೋಪಾಲ್ ಮೂಲ್ಯ, ಮೊದಲಾದವರು ಉಪಸ್ಥಿತರಿದ್ದರು..



Related posts

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk

ಹೊಸಬೆಟ್ಟಿನಲ್ಲಿ ಅಹೋರಾತ್ರಿ ತಾಳಮದ್ದಳೆ: ಶಿವ-ಶಕ್ತಿ ಸಮಾಗಮ, ಇಂದ್ರಜಿತು ಕಾಳಗದ ವೈಭವ

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk