July 23, 2026
Mumbai News Kannada
ಪ್ರಕಟಣೆ

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ







   

ಉಡುಪಿ :ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ಶ್ರೀ  ರಮಾನಂದ ಗುರೂಜಿ ಡಿ 2 ಶನಿವಾರ ಹಾಗೂ 3ರ ಭಾನುವಾರ   ಎರಡು ದಿವಸಗಳ ಕಾಲ ಮುಂಬೈನ ಲೋವರ್ ಪರೇಲಿನಲ್ಲಿರುವ ಪಂಚತಾರಾ ಹೋಟೆಲ್ St. Regis  ನಲ್ಲಿ  ಲಭ್ಯವಿರುತ್ತಾರೆ..

 ತಾರೀಕು 4 ರ ಸೋಮವಾರ ಮತ್ತು ಐದರ ಮಂಗಳವಾರದಂದು ಗುಜರಾತ್   ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

  ಡಿಸೆಂಬರ್ 6 ರ ಬುಧವಾರ ಮತ್ತು ತಾರೀಕು 7 ರ ಗುರುವಾರ ತನಕ ಮತ್ತೆ ಮುಂಬೈನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ.

  ಶ್ರೀ ಗುರುಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ  ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650, 6362408747 ಸಂಪರ್ಕಿಸಿ  ಕೊಳ್ಳಬಹುದು



Related posts

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ  26 ರಂದು  ವಾರ್ಷಿಕ  ಮಹಾಪೂಜೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಆಗಸ್ಟ್ -18 ರಂದು 47 ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk