32 C
Mumbai
April 24, 2026
Mumbai News Kannada
ಪ್ರಕಟಣೆ

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ





   

ಉಡುಪಿ :ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ಶ್ರೀ  ರಮಾನಂದ ಗುರೂಜಿ ಡಿ 2 ಶನಿವಾರ ಹಾಗೂ 3ರ ಭಾನುವಾರ   ಎರಡು ದಿವಸಗಳ ಕಾಲ ಮುಂಬೈನ ಲೋವರ್ ಪರೇಲಿನಲ್ಲಿರುವ ಪಂಚತಾರಾ ಹೋಟೆಲ್ St. Regis  ನಲ್ಲಿ  ಲಭ್ಯವಿರುತ್ತಾರೆ..

 ತಾರೀಕು 4 ರ ಸೋಮವಾರ ಮತ್ತು ಐದರ ಮಂಗಳವಾರದಂದು ಗುಜರಾತ್   ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

  ಡಿಸೆಂಬರ್ 6 ರ ಬುಧವಾರ ಮತ್ತು ತಾರೀಕು 7 ರ ಗುರುವಾರ ತನಕ ಮತ್ತೆ ಮುಂಬೈನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ.

  ಶ್ರೀ ಗುರುಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ  ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650, 6362408747 ಸಂಪರ್ಕಿಸಿ  ಕೊಳ್ಳಬಹುದು



Related posts

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk