30.9 C
Mumbai
June 8, 2026
Mumbai News Kannada
ಸುದ್ದಿ

ಮುಲ್ಕಿಯ ಜನಪ್ರಿಯ ಡ್ರೈ ಫ್ರುಟ್ಸ್ ಸ್ಟೋರ್, ಕ್ಯಾನ್ ಕೋಸ್ (KANCOS)ವತಿಯಿಂದ “ಗಿವ್ ಅವೇ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ





​ಮುಲ್ಕಿಯ ಪ್ರಸಿದ್ಧ ಒಣಹಣ್ಣುಗಳ ಮಳಿಗೆ ” ಕ್ಯಾನ್ ಕೋಸ್ ಝೋನ್ ಡ್ರೈ ಫ್ರೂಟ್ಸ್”
(Kancos Dry Fruits) ತನ್ನ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ಆಯೋಜಿಸಿದ್ದ “ಕ್ಯಾನ್ ಕೋಸ್ “ಗಿವ್ ಅವೇ” ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
​ಈ ವಿಶೇಷ ಸ್ಪರ್ಧೆಯಲ್ಲಿ ಸುರೇಶ್ ಪೂಜಾರಿ ಬೈಲೂರು ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ.
​ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹರ್ಷರಾಜ್ ಶೆಟ್ಟಿ ಜಿ ಎಂ , ಹಾಗೂ ಮೂಲ್ಕಿ ನಾಲ್ಕುಪಟ್ಣ ಮೊಗವೀರ ಸಭಾದ ಅಧ್ಯಕ್ಷರಾದ ಚಂದ್ರಕಾಂತ್ ಶ್ರೀಯಾನ್ ಅವರು ವಿಜೇತರಿಗೆ ಬಹುಮಾನ ಹಸ್ತಾಂತರಿಸಿ ಶುಭ ಹಾರೈಸಿದರು.
​ಕಾರ್ಯಕ್ರಮದಲ್ಲಿ
​ಹರಿಶ್ಚಂದ್ರ ಸಾಲ್ಯಾನ್ (ಸಂಪಾದಕರು, ಹೊಸ ಅಂಗಣ ಪತ್ರಿಕೆ) ಉದಯ ಅಮೀನ್ ಮಟ್ಟು ​ ,
​ಜನಾರ್ದನ ಕೋಟ್ಯಾನ್(ಹೆಜಮಾಡಿ ಪಂಚಾಯತ್ ಸದಸ್ಯರು), ಪ್ರಭಾಕರ ದೇವಾಡಿಗ (ವಿಜಯ ಸೇವಾ ರೈತ ಸಹಕಾರಿ ಸೇವಾ ಸಂಘದ ನಿರ್ದೇಶಕರು), ಹರ್ಷರಾಜ್ ಶೆಟ್ಟಿ (ಅಧ್ಯಕ್ಷರು, ಲಯನ್ಸ್ ಕ್ಲಬ್ )ಕ್ಯಾನ್ ಕೋಸ್ ನ ​ವೆಂಕಟೇಶ್ ಬಂಗೇರ, ​ರಕ್ಷಿತ್ ಬೆಳ್ಮಣ್( ವಿ ಮೀಡಿಯಾ ಪ್ರತಿನಿಧಿ) ಮತ್ತಿತರರು ಉಪಸ್ಥಿತರಿದ್ದರು.
​ಕಾರ್ಯಕ್ರಮವನ್ನು ದಿನೇಶ್ ಕೋಲ್ನಾಡ್ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು.
​ಮುಲ್ಕಿಯ ಕ್ಯಾನ್ ಕೋಸ್ ಸ್ಟೋರ್ ನಲ್ಲಿ ದೇಶ-ವಿದೇಶಗಳ ವಿವಿಧ ಬಗೆಯ ಉತ್ತಮ ಗುಣಮಟ್ಟದ ಡ್ರೈ ಫ್ರೂಟ್ಸ್, ನಟ್ಸ್, ವಿವಿಧ ಬೀಜಗಳು ಹಾಗೂ ರುಚಿಕರವಾದ ಡ್ರೈ ಫ್ರೂಟ್, ಬರ್ಫಿ ಮತ್ತು ಸ್ವೀಟ್‌ಗಳಿಗೆ ಹೆಸರುವಾಸಿಯಾಗಿದೆ. ಊರಿನ ಹಾಗೂ ಪರವೂರಿನ ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತಿರುವ ಈ ಸಂಸ್ಥೆಯು, ವಿಶೇಷವಾಗಿ ಕ್ಯಾಟರಿಂಗ್ ಮತ್ತು ಶುಭ ಸಮಾರಂಭಗಳಿಗೆ ಬೇಕಾದ ಬೀಜ ದ್ರಾಕ್ಷಿ ಇತ್ಯಾದಿ ಹೋಲ್ಸೇಲ್ ದರದಲ್ಲಿಯೂ ಲಭ್ಯವಿದ್ದು ಗ್ರಾಹಕರ ನಿಕ್ಕಿನ ಸಂಸ್ಥೆಯಾಗಿ ಜನಮನ್ನಣೆ ಪಡೆದಿದೆ.



Related posts

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ಕುಲಾಲ ಭವನ ಉದ್ಘಾಟನೆ: ದಾನಿಗಳು ಮತ್ತು ಗಣ್ಯರಿಗೆ ಕುಲಾಲ ಸಂಘ ಮುಂಬೈ ವತಿಯಿಂದ ಗೌರವ ಸನ್ಮಾನ

Mumbai News Desk

ಕಟೀಲು:ಚಂದು ಪೂಜಾರಿ ನಿಧನ.

Mumbai News Desk

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ

Mumbai News Desk

2026ರ ಪಂಚರಾಜ್ಯಗಳ ಚುನಾವಣಾ ಸಮರ: ಮತ ಎಣಿಕೆಯ ಕ್ಷಣ ಕ್ಷಣದ ಸಮಗ್ರ ಮಾಹಿತಿ

Mumbai News Desk