September 6, 2026
Mumbai News Kannada
ಸುದ್ದಿ

ಪರಿಯಾಳ ಸಮಾಜ ಮಹಾಸಭಾದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜಮಾಡಿ





ಪರಿಯಾಳ ಸಮಾಜ ಮಹಾ ಸಭಾ ದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜ್ಮಾಡಿ ಆಯ್ಕೆಯಾಗಿದ್ದಾರೆ. ಈ ಸಂಘಟನೆಯು ರಾಷ್ಟ್ರಮಟ್ಟದ ವ್ಯಾಪ್ತಿಯನ್ನು ಹೊಂದಿರುತ್ತದೆ.
ಇತ್ತೀಚಿಗೆ ಪರಿಯಾಳ ಸಮುದಾಯ ಭವನ, ಕೃಷ್ಣ ನಗರ, ಬೋಂದೆಲ್, ಮಂಗಳೂರು ಇಲ್ಲಿ ದಿನಾಂಕ 25.12.2025ರಂದು ಜರಗಿದ ವಾರ್ಷಿಕ ಮಹಾ ಸಭೆ ಯಲ್ಲಿ ಈ ಆಯ್ಕೆ ಜರಗಿತು. ಸುನೀಲ್ ಕುಮಾರ್ ಹೆಜ್ಮಾಡಿ ಇವರು ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಪ್ರಧಾನ ಕಚೇರಿಯಲ್ಲಿ ಐ. ಟಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಹೆಜಮಾಡಿ ಜೈ ಕರ್ನಾಟಕ ಯುವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುತಾರೆ.
ಸುನೀಲ್ ಕುಮಾರ್ ಅವರು, ಬಂಗೇರ ನಾಗ ಬ್ರಹ್ಮ ಮೂಲಸ್ಥಾನ ಎರ್ಮಾಳ್ ಇದರ ಪ್ರಧಾನ ಕಾರ್ಯದರ್ಶಿ ಯಾಗಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರ್, ಹಾಗೂ ಹೆಜಮಾಡಿ ಪರಿಸರದ ದೈವ ಸ್ಥಾನಗಳಲ್ಲಿ ತಮ್ಮ ಹಿರಿಯರಿಂದ ಬಂದ ಸಂಪ್ರದಾಯಿಕ ಸೇವೆ ಮಾಡುತಿದ್ದಾರೆ.



Related posts

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk