32 C
Mumbai
March 7, 2026
Mumbai News Kannada
ಸುದ್ದಿ

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ





ದ.ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ತುಳು ಸಾಹಿತ್ಯ ಆಕಾಡೆಮಿಯ ಮಾಜಿ ಸದಸ್ಯ,ಸಾಹಿತಿ, ಬಿಜೆಪಿಯ ಮೀನುಗಾರ ಪ್ರಕೋಷ್ಟ್ ದ ಸದಸ್ಯ, ಸಕ್ರಿಯ ಕಾರ್ಯಕರ್ತರು,ಬೈಕಂಪಾಡಿ ಮೊಗವೀರ ಮಹಾಸಭಾದ ಮಾಜಿ ಕಾರ್ಯದರ್ಶಿ ಯೋಗೀಶ್ ಬೈಕಂಪಾಡಿ (64) ಅವರು ಅಲ್ಪ ಕಾಲದ ಅಸೌಖ್ಯಾದಿಂದ ಇಂದು ನಿಧನರಾದರು.
ಇವರ ಅಂತಿಮ ಕಾರ್ಯವು ಬೈಕಂಪಾಡಿಯ ಅವರ ಸ್ವಗೃಹದಲ್ಲಿ ಇಂದು (ಡಿ.29)ಸಂಜೆ 4 ಗಂಟೆಗೆ ನೆರವೇರಲಿದೆ.



Related posts

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಮಂಗಳೂರು : ಉದ್ಯಮಿ, ಕಂಬಳ ಸಂಘಟಕನ ಪುತ್ರನ ಮೃತದೇಹ ನದಿ ತೀರದಲ್ಲಿ ಪತ್ತೆ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk