25 C
Mumbai
March 7, 2026
Mumbai News Kannada
ತುಳುನಾಡು

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಖ್ಯಾತ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲ ಭೇಟಿ





ಸುಪ್ರಸಿದ್ದ ಭಾರತೀಯ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲಾ ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು.

ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.

Mumbai News Desk

ಮೂಲ್ಕಿ : ಕೊಳಚಿ ಕಂಬಳ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲನ್ಯಾಸ

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ

Mumbai News Desk