September 6, 2026
Mumbai News Kannada
ಸುದ್ದಿ

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.





ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು (ನಿ.) ನಲ್ಲಿ 32 ವರ್ಷ ಸೇವೆಸಲ್ಲಿಸಿ ಪ್ರಸುತ್ತ ಹಿರಿಯ ಬ್ಯಾಂಕ್ ನಿರೀಕ್ಷಿಕರಾಗಿ ಸೇವಾ ನಿವೃತ್ತಿಯಾದ ಪ್ರಭೋದ್ ಚಂದ್ರ ಹೆಜಮಾಡಿ ಇವರನ್ನು ಡಿಸೆಂಬರ್ 31 ರಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಕೆ. ಗೋಪಾಲ ಕೃಷ್ಣ ಭಟ್,ಹಾಗೂ ದ. ಕ ಜಿಲ್ಲಾ ಸಹಕಾರಿ ಸಂಘ ಗಳ ಉಪ ನಿಬಂಧಕ ರಮೇಶ್ ಎಚ್. ಎನ್. ಸನ್ಮಾನಿಸಿದರು.

ಬ್ಯಾಂಕಿನ ಮಹಾಪ್ರಭಂದಕ ಸುನೀಲ್ ಕುಮಾರ್ ಹೊಳ್ಳ, ಉಪ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್, ಐ. ಟಿ. ಮ್ಯಾನೇಜರ್ ಸುನೀಲ್ ಕುಮಾರ್ ಹೆಜಮಾಡಿ, ಬ್ಯಾಂಕಿನ ಸಹಾಯಕ ಮಹಾಪ್ರಬಂಧಕರಾದ ಜೋವಿನ್ ಪ್ರಕಾಶ್ ಡಿಸೋಜಾ, ರಾಜೇಶ್ ಶೆಟ್ಟಿ, ಸಹನಾ ಶೆಟ್ಟಿ, ಸುಜಾತ ಭಟ್, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

.

.



Related posts

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ

Mumbai News Desk

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk