30.5 C
Mumbai
June 8, 2026
Mumbai News Kannada
ಸುದ್ದಿ

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.





ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು (ನಿ.) ನಲ್ಲಿ 32 ವರ್ಷ ಸೇವೆಸಲ್ಲಿಸಿ ಪ್ರಸುತ್ತ ಹಿರಿಯ ಬ್ಯಾಂಕ್ ನಿರೀಕ್ಷಿಕರಾಗಿ ಸೇವಾ ನಿವೃತ್ತಿಯಾದ ಪ್ರಭೋದ್ ಚಂದ್ರ ಹೆಜಮಾಡಿ ಇವರನ್ನು ಡಿಸೆಂಬರ್ 31 ರಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಕೆ. ಗೋಪಾಲ ಕೃಷ್ಣ ಭಟ್,ಹಾಗೂ ದ. ಕ ಜಿಲ್ಲಾ ಸಹಕಾರಿ ಸಂಘ ಗಳ ಉಪ ನಿಬಂಧಕ ರಮೇಶ್ ಎಚ್. ಎನ್. ಸನ್ಮಾನಿಸಿದರು.

ಬ್ಯಾಂಕಿನ ಮಹಾಪ್ರಭಂದಕ ಸುನೀಲ್ ಕುಮಾರ್ ಹೊಳ್ಳ, ಉಪ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್, ಐ. ಟಿ. ಮ್ಯಾನೇಜರ್ ಸುನೀಲ್ ಕುಮಾರ್ ಹೆಜಮಾಡಿ, ಬ್ಯಾಂಕಿನ ಸಹಾಯಕ ಮಹಾಪ್ರಬಂಧಕರಾದ ಜೋವಿನ್ ಪ್ರಕಾಶ್ ಡಿಸೋಜಾ, ರಾಜೇಶ್ ಶೆಟ್ಟಿ, ಸಹನಾ ಶೆಟ್ಟಿ, ಸುಜಾತ ಭಟ್, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

.

.



Related posts

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ಪ್ರೇಕ್ಷಕರನ್ನು ಮನರಂಜಿಸಿದ ‌ಕೊಂಕಣಿ ಹಾಸ್ಯ  ನಾಟಕ ‘ ಲಗ್ನಾ ಪಿಶ್ಶ್ಯೆ ‘

Mumbai News Desk

*2025-26ನೆಯ ಸಾಲಿನ SSLC ಪರೀಕ್ಷೆಯಲ್ಲಿ ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ**.

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,

Mumbai News Desk