30.5 C
Mumbai
June 8, 2026
Mumbai News Kannada
ಸುದ್ದಿ

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.





ಸೇವಲಯ ಟ್ರಸ್ಟ್ (ರಿ) ಬೆಂಗಳೂರು, ಇತ್ತೀಚಿಗೆ ಶಾಂತಿ ನಗರದ, ಶಿವ ಪಾರ್ವತಿ ದೇವಸ್ಥಾನದ ಸಮೀಪ
ಕನ್ನಡ ರಾಜ್ಯೋತ್ಸವನ್ನು ಆಚರಿಸಿತ್ತು.

ಕನ್ನಡರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಧ್ವಜಾರೋಹಣ ವನ್ನು ನೆರವೇರಿಸಿದ ನಾಡ ಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾ ವೇದಿಕೆಯ ಮತ್ತು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ ಶಿವ ಕುಮಾರ್ ರವರಿಗೆ. ಸೇವಾಲಯ ಸೇವಾ ಸಮಿತಿ ಯ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಯೂರ ಢಾ ರಾಜ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಡಾ. ಮಂಜುನಾಥ್, ಜಾಗ್ರತಿ ಟೆಸ್ಟ್ ನ ಅಧ್ಯಕ್ಷರಾದ ಬಿ ನಾಗೇಶ್. ಕರುನಾಡ ಸೇವಕರು ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಾದ ನಾಗರಾಜ್.ಹಾಗೂ ಫಾರೂಖ್ ಸೇವಾಲಯ ಸೇವಾ ಸಮಿತಿ ಯ ಸದಾನಂದ್ ಕಾರ್ಕಳ. ವಿನೋದ್. ಹಾಗೂ ಇನ್ನಿತರು ಉಪಸ್ಥಿತರಿದ್ದರು.

.

.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk