July 23, 2026
Mumbai News Kannada
ಪ್ರಕಟಣೆ

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,







ಮೂಡಬಿದ್ರಿ .ಜ.8.ದೋಲ್ಗೊಟ್ಟು, ಕೆಲ್ಲಪುತ್ತಿಗೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತ ರಾಗಿರುವ ಸಂಜೀವ ಗುರುಸ್ವಾಮಿ ಅವರು ಸ್ಥಾಪಿಸಿರುವ ಶ್ರೀ ಧರ್ಮಶಾಸ್ತ ಭಕ್ತವೃಂದದ
23ನೇ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ ಜ.11ನೇ ಭಾನುವಾರ ಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ
ನಡೆಯಲಿದೆ.
ಬೆಳಿಗ್ಗೆ ದೇವತಾ ಪ್ರಧಾನ, ಗಣಹೋಮ, ಶರಣು ಘೋಷ,ನಿತ್ಯ ಪೂಜೆ, ಗಂಟೆ 07.00 ರಿಂದ : ವೃತಧಾರಿಗಳ ಇರುಮುಡಿ ಕಟ್ಟುವುದು,ಮಧ್ಯಾಹ್ನ 12.00 ಗಂಟೆಗೆ ಮಧ್ಯಾಹ್ನದ ಪಡಿಪೂಜೆ, ಮಹಾಪೂಜೆ, ಪ್ರಸಾದ ವಿತರಣೆ,
ಮಧ್ಯಾಹ ಅನ್ನಸಂತರ್ಪಣೆ ನಡೆಯಲಿದೆ,

ಸಂಧ್ಯಾಕಾಲ 6ರಿಂದ ಭಜನಾ ಮಂಡಳಿಯಿಂದ ಭಜನೆ,
ರಾತ್ರಿ ಗಂಟೆ 08.00 ರಿಂದ ಮಂಗಳಾರತಿ ಹಾಗೂ ಪ್ರಸಾದ ವಿತರಣೆ. ಸಂಜೆ ಗಂಟೆ 07.30ಕ್ಕೆ ಸರಿಯಾಗಿ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ
ಶ್ರೀ ಕ್ಷೇತ್ರ ಹಿರಿಯಡಕ ಇವರಿಂದ
“ಅಪ್ಪೆ ಮಾಯಂದಾಲ್”ಎಂಬ ಪುಣ್ಯ ಕಥಾಭಾಗವನ್ನುಯಕ್ಷಗಾನ ಬಯಲಾಟವಾಗಿ ನಡೆಯಲಿದೆ.
ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಪರಿವಾರ, ಇಷ್ಟ-ಮಿತ್ರ, ಬಂಧು-ಬಾಂಧವರೊಡಗೂಡಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತೀರ್ಥ ಪ್ರಸಾದವನ್ನು ಸ್ವೀಕರಿಸಿ, ತನು-ಮನ-ಧನಗಳಿಂದ ಸಹಕರಿಸಿ, ಕಲಿಯುಗ ವರದ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಸಂಜೀವ ಗುರುಸ್ವಾಮಿ ಅಯ್ಯಪ್ಪ ,ವೃತಧಾರಿಗಳು ಮತ್ತು ಊರ, ಪರವೂರ ಹತ್ತು ಸಮಸ್ತರು , ಸನತ್ ಪೂಜಾರಿ ವಿರಾರ್ ಮುಂಬೈ
ವಿನಂತಿಸಿಕೊಂಡಿದ್ದಾರೆ ,
9880227041, 8197418266



Related posts

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ,.

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

ಫೆ. 22 ರಂದು ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ವಾರ್ಷಿಕ ಶನಿಗ್ರಂಥ ಪಾರಾಯಣ

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk