July 23, 2026
Mumbai News Kannada
ಸುದ್ದಿ

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,







ಉಡುಪಿ :ಅಷ್ಟಮಠಗಳಲ್ಲಿನ ಪುತ್ತಿಗೆ ಮಠ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಣದಲ್ಲಿ ಶುಕ್ರವಾರ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ ಕಾಲೋನಿ ಇಲ್ಲಿನ ಮುಂಬಯಿ ಶಾಖೆಯ ಪ್ರಬಂಧಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸ್ಮರಣಿಕಾ ಫಲಕ
ಪ್ರದಾನಿಸಿ ಪರ್ಯಾಯ ಗೌರವವನ್ನಿತ್ತು ಶುಭಾಶೀರ್ವಾದಗೈದರು.
ಈಸಂದರ್ಭದಲ್ಲಿ ಪುತ್ತಿಗೆ ಶಿಷ್ಯರಾದ,
ಸುಶೀಂದ್ರ ತೀರ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಡುಪಿಯ ಪುತ್ತಿಗೆ ಮಠದಲ್ಲಿ,
ಪೂಜಿಸಲ್ಪಡುವ ಪಾಂಡುರಂಗ (ವಿಠಲ) ದೇವರ ಅನುಗ್ರಹದಿಂದ ದೈತ ತತ್ವಶಾಸ್ತ್ರದ ಸ್ಥಾಪಕ ಮಧ್ವಾಚಾರ್ಯರಿಂದ ಸ್ಥಾಪಿತ ಮಾಧ್ವ ವೈಷ್ಣವ ಪಂಥದ ಗುರು ಪರಂಪರೆಯ ಪುತ್ತಿಗೆ ಮಠದ 29ನೇ ಪೀಠಾಧಿಪತಿ ಸುಗುಣೇಂದ ಶ್ರೀಗಳ ಅಭಯಹಸ್ತಗಳ ಈ ಗೌರವದಿಂದ ಧನ್ಯನು.

ಈ ಗೌರವ ಮುಂಬಯಿ ಭಕ್ತರಿಗೆ ಸಂದ ಮನ್ನಣೆಯಾಗಿದೆ ಎಂದು ಡಾ। ರಾಮದಾಸ ಉಪಾಧ್ಯಾಯ ತಿಳಿಸಿದ್ದಾರೆ.



Related posts

ಬಿಲ್ಲವ ಸಮುದಾಯದ ವಿರುದ್ಧ ಅನಿತಾ ಕಾಸರಗೋಡು ಹೇಳಿಕೆ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರ ಖಂಡನೆ

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk