28.4 C
Mumbai
March 7, 2026
Mumbai News Kannada
ಸುದ್ದಿ

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,





ಉಡುಪಿ :ಅಷ್ಟಮಠಗಳಲ್ಲಿನ ಪುತ್ತಿಗೆ ಮಠ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಣದಲ್ಲಿ ಶುಕ್ರವಾರ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ ಕಾಲೋನಿ ಇಲ್ಲಿನ ಮುಂಬಯಿ ಶಾಖೆಯ ಪ್ರಬಂಧಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸ್ಮರಣಿಕಾ ಫಲಕ
ಪ್ರದಾನಿಸಿ ಪರ್ಯಾಯ ಗೌರವವನ್ನಿತ್ತು ಶುಭಾಶೀರ್ವಾದಗೈದರು.
ಈಸಂದರ್ಭದಲ್ಲಿ ಪುತ್ತಿಗೆ ಶಿಷ್ಯರಾದ,
ಸುಶೀಂದ್ರ ತೀರ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಡುಪಿಯ ಪುತ್ತಿಗೆ ಮಠದಲ್ಲಿ,
ಪೂಜಿಸಲ್ಪಡುವ ಪಾಂಡುರಂಗ (ವಿಠಲ) ದೇವರ ಅನುಗ್ರಹದಿಂದ ದೈತ ತತ್ವಶಾಸ್ತ್ರದ ಸ್ಥಾಪಕ ಮಧ್ವಾಚಾರ್ಯರಿಂದ ಸ್ಥಾಪಿತ ಮಾಧ್ವ ವೈಷ್ಣವ ಪಂಥದ ಗುರು ಪರಂಪರೆಯ ಪುತ್ತಿಗೆ ಮಠದ 29ನೇ ಪೀಠಾಧಿಪತಿ ಸುಗುಣೇಂದ ಶ್ರೀಗಳ ಅಭಯಹಸ್ತಗಳ ಈ ಗೌರವದಿಂದ ಧನ್ಯನು.

ಈ ಗೌರವ ಮುಂಬಯಿ ಭಕ್ತರಿಗೆ ಸಂದ ಮನ್ನಣೆಯಾಗಿದೆ ಎಂದು ಡಾ। ರಾಮದಾಸ ಉಪಾಧ್ಯಾಯ ತಿಳಿಸಿದ್ದಾರೆ.



Related posts

ಕಾಪು : ಲವ ಕರ್ಕೇರ ಅವರಿಗೆ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಗೌರವಾರ್ಪಣೆ

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk

ದುಬಾಯಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಯಕ್ಷಗಾನ ಅಭ್ಯಾಸ ತರಗತಿಯ ದಶಮಾನೋತ್ಸವ , ಸಂಭ್ರಮ

Mumbai News Desk