30.5 C
Mumbai
June 8, 2026
Mumbai News Kannada
ಸುದ್ದಿ

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,





ಉಡುಪಿ :ಅಷ್ಟಮಠಗಳಲ್ಲಿನ ಪುತ್ತಿಗೆ ಮಠ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಣದಲ್ಲಿ ಶುಕ್ರವಾರ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ ಕಾಲೋನಿ ಇಲ್ಲಿನ ಮುಂಬಯಿ ಶಾಖೆಯ ಪ್ರಬಂಧಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸ್ಮರಣಿಕಾ ಫಲಕ
ಪ್ರದಾನಿಸಿ ಪರ್ಯಾಯ ಗೌರವವನ್ನಿತ್ತು ಶುಭಾಶೀರ್ವಾದಗೈದರು.
ಈಸಂದರ್ಭದಲ್ಲಿ ಪುತ್ತಿಗೆ ಶಿಷ್ಯರಾದ,
ಸುಶೀಂದ್ರ ತೀರ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಡುಪಿಯ ಪುತ್ತಿಗೆ ಮಠದಲ್ಲಿ,
ಪೂಜಿಸಲ್ಪಡುವ ಪಾಂಡುರಂಗ (ವಿಠಲ) ದೇವರ ಅನುಗ್ರಹದಿಂದ ದೈತ ತತ್ವಶಾಸ್ತ್ರದ ಸ್ಥಾಪಕ ಮಧ್ವಾಚಾರ್ಯರಿಂದ ಸ್ಥಾಪಿತ ಮಾಧ್ವ ವೈಷ್ಣವ ಪಂಥದ ಗುರು ಪರಂಪರೆಯ ಪುತ್ತಿಗೆ ಮಠದ 29ನೇ ಪೀಠಾಧಿಪತಿ ಸುಗುಣೇಂದ ಶ್ರೀಗಳ ಅಭಯಹಸ್ತಗಳ ಈ ಗೌರವದಿಂದ ಧನ್ಯನು.

ಈ ಗೌರವ ಮುಂಬಯಿ ಭಕ್ತರಿಗೆ ಸಂದ ಮನ್ನಣೆಯಾಗಿದೆ ಎಂದು ಡಾ। ರಾಮದಾಸ ಉಪಾಧ್ಯಾಯ ತಿಳಿಸಿದ್ದಾರೆ.



Related posts

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಐಸಿಎಸ್ ಸಿ  10 ತರಗತಿಯ ಫಲಿತಾಂಶ – ಪೂರ್ಣ ಶ್ರೀಧರ ಭಂಡಾರಿ.ಶೇ  98.2% ಅಂಕ 

Mumbai News Desk