September 6, 2026
Mumbai News Kannada
ಸುದ್ದಿ

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,





ಉಡುಪಿ :ಅಷ್ಟಮಠಗಳಲ್ಲಿನ ಪುತ್ತಿಗೆ ಮಠ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಣದಲ್ಲಿ ಶುಕ್ರವಾರ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ ಕಾಲೋನಿ ಇಲ್ಲಿನ ಮುಂಬಯಿ ಶಾಖೆಯ ಪ್ರಬಂಧಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸ್ಮರಣಿಕಾ ಫಲಕ
ಪ್ರದಾನಿಸಿ ಪರ್ಯಾಯ ಗೌರವವನ್ನಿತ್ತು ಶುಭಾಶೀರ್ವಾದಗೈದರು.
ಈಸಂದರ್ಭದಲ್ಲಿ ಪುತ್ತಿಗೆ ಶಿಷ್ಯರಾದ,
ಸುಶೀಂದ್ರ ತೀರ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಡುಪಿಯ ಪುತ್ತಿಗೆ ಮಠದಲ್ಲಿ,
ಪೂಜಿಸಲ್ಪಡುವ ಪಾಂಡುರಂಗ (ವಿಠಲ) ದೇವರ ಅನುಗ್ರಹದಿಂದ ದೈತ ತತ್ವಶಾಸ್ತ್ರದ ಸ್ಥಾಪಕ ಮಧ್ವಾಚಾರ್ಯರಿಂದ ಸ್ಥಾಪಿತ ಮಾಧ್ವ ವೈಷ್ಣವ ಪಂಥದ ಗುರು ಪರಂಪರೆಯ ಪುತ್ತಿಗೆ ಮಠದ 29ನೇ ಪೀಠಾಧಿಪತಿ ಸುಗುಣೇಂದ ಶ್ರೀಗಳ ಅಭಯಹಸ್ತಗಳ ಈ ಗೌರವದಿಂದ ಧನ್ಯನು.

ಈ ಗೌರವ ಮುಂಬಯಿ ಭಕ್ತರಿಗೆ ಸಂದ ಮನ್ನಣೆಯಾಗಿದೆ ಎಂದು ಡಾ। ರಾಮದಾಸ ಉಪಾಧ್ಯಾಯ ತಿಳಿಸಿದ್ದಾರೆ.



Related posts

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ತುಳು ರಂಗಭೂಮಿ ಹಿರಿಯ ಕಲಾವಿದ, ಚಲನ ಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ಶೀಘ್ರ ವಿಲೀನ: ಕರಾವಳಿ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk