32 C
Mumbai
March 7, 2026
Mumbai News Kannada
ಪ್ರಕಟಣೆ

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .





ಮುಂಬಯಿ – ಒಕ್ಕಲಿಗ ಸಂಘ ಮಹಾರಾಷ್ಟ್ರ ಇದರ ಮೀರಾ ಭಯಂದರ್ ವಲಯ ಸಮಿತಿಯಿಂದ ಸಂಕ್ರಾಂತಿ ಸಂಭ್ರಮ  ಜ 18 ರಂದು  ರವಿವಾರ  ಅಪರಾಹ್ನ ನಾಲ್ಕು ಗಂಟೆಯಿಂದ ದಯಿಸರ್ ರ್ಪೂರ್ವ ಚೆಕ್ ನಾಕಾ ಸಮೀಪದ ಲತಾ ಮಂಗೇಶ್ಕರ್ ನಾಟ್ಯ ಗ್ರಹ ಸಭಾ ಗ್ರಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅಂದು ಸಂಜೆ 4 ರಿಂದ 5ರ ತನಕ  ಹಳದಿ ಕುಂಕುಮ, 5 ರಿಂದ 7ರ ಕನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಂತರ, ಸಭಾ ಕಾರ್ಯಕ್ರಮ  ಕಾರ್ಯಕ್ರಮ, ಆನಂತರ ಭೋಜನದ ವ್ಯವಸ್ಥೆ ಇದೆ ಈ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಒಕ್ಕಲಿಗರ ಸಂಘ ಮಹಾರಾಷ್ಟ್ರದ ಸ್ಥಾಪಕ ಅಧ್ಯಕ್ಷರದ

ನಾರಾಯಣ ಆರ್.ಗೌಡ, ಅಧ್ಯಕ್ಷರಾದ ಕೆ.ರಾಜೇಗೌಡ, ಕಾರ್ಯ ಧ್ಯಕ್ಷ

ರಂಗಪ್ಪ ಸಿ.ಗೌಡ, ಉಪಕಾರ್ಯಧ್ಯಕ್ಷ ಜಿತೇಂದ್ರ ಜೆ.ಗೌಡ,,

ಉಪಾಧ್ಯಕ್ಷರು

ಉಪಾಧ್ಯಕ್ಷ

ಎ.ಕೆಂಪೇಗೌಡ,. ಜೊತೆ ಕಾರ್ಯದರ್ಶಿ ರವಿ ಪಿ ಗೌಡ, ಕೆ.ಎಂ.ರಾಮು ಸ್ವಾಮೀಜಿ

ಗುರುಸ್ವಾಮಿ (ಶ್ರೀ ಶನೇಶ್ವರ ದೇವಸ್ಥಾನ)ಪ್ರಧಾನ ಕಾರ್ಯದರ್ಶಿ

ಗಂಗಾಧರ ಎನ್.ಗೌಡ,ಖಜಾಂಚಿ

ದೀಪಕ್ ಆರ್.ಗೌಡ್,ಜೊತೆ ಖಜಾಂಚಿ ಅಶೋಕ್ ಕಲ್ಪ್ಪ ಗೌಡ,

ಆಡಳಿತ ಸಮಿತಿ ಸದಸ್ಯರುಗಳಾದ 

ಮಂಜುನಾಥ್ ಸಿ.ಗೌಡ,

 ಸುರೇಶ್ ಸಿ.ಗೌಡ,

ಚಂದ್ರಶೇಖರ ಆರ್.ಗೌಡ, ವಿನಂತಿಸಿಕೊಂಡಿದ್ದಾರೆ,

—–



Related posts

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk