Trending now
ಮಂಗಳೂರು ವಕೀಲರ ಸಂಘದ ಚುನಾವಣೆ: ಜಗದೀಶ ಕೆ. ಶೇಣವ ನೂತನ ಅಧ್ಯಕ್ಷರಾಗಿ ಆಯ್ಕೆ
ಮೂಲ್ಕಿ : ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಪುನರ್ಜಾಗೃತಿಯ ಸಂಕೇತ – ಡಾ....
ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (07/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ
ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಟಿ,: ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮುಖ್ಯಮಂತ್ರಿ...
ಇತ್ತೀಚಿನ ಸುದ್ದಿಗಳು
Politics
ಮಂಗಳೂರು ವಕೀಲರ ಸಂಘದ ಚುನಾವಣೆ: ಜಗದೀಶ ಕೆ. ಶೇಣವ ನೂತನ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು ವಕೀಲರ ಸಂಘಕ್ಕೆ ಶನಿವಾರ ನಡೆದ 2026-28ರ ಸಾಲಿನ ಚುನಾವಣೆಯಲ್ಲಿ ಹಿರಿಯ ನ್ಯಾಯವಾದಿ...
ಮೂಲ್ಕಿ : ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಪುನರ್ಜಾಗೃತಿಯ ಸಂಕೇತ – ಡಾ. ಹರಿಶ್ಚಂದ್ರ ಸಾಲ್ಯಾನ್
ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ “ಅಪ್ಪೆ ಬೇರ್ ದ ತುಳುನಾಡ್ – ರಾಷ್ಟ್ರೀಯ ತುಳು ವಿಚಾರಗೋಷ್ಠಿ” ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದ ಕಾರ್ಯಕರ್ತರು ಹಾಗೂ...
ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (07/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ
ವಿಶ್ವ ಸುದ್ದಿ : ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾಗಿದ್ದು, ಇರಾನ್ ಜಲಸಂಧಿಯತ್ತ ಡ್ರೋನ್ಗಳನ್ನು ಉಡಾಯಿಸಿದೆ ಎಂದು ವರದಿಗಳು ತಿಳಿಸಿವೆ. ಅರಬ್ ದೇಶಗಳು ಈ ದಾಳಿಯನ್ನು...
ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ
ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿ , ಮುಲ್ಕಿ ಇಲ್ಲಿ ಜೂನ್ 5ರಂದು ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 5ನೇ ತರಗತಿಯಿಂದ 10ನೇ ತರಗತಿಯ...
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಟಿ,: ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮುಖ್ಯಮಂತ್ರಿ ಸಮ್ಮತಿ
ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ಎನ್ಜಿಒ)ಯ ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ನೀಡಿದ ಆಹ್ವಾನವನ್ನು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.
ಸುದ್ದಿ ವಿವರ : ಪಿ.ಆರ್.ರವಿಶಂಕರ್ 8483980035 ಬೆಳ್ತಂಗಡಿ ತಾಲೂಕು ಕನ್ಯಾಡಿಯಲ್ಲಿನ ಸುಪ್ರಸಿದ್ಧ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶರಾದ ಮಹಾ ಮಂಡಲೇಶ್ವರ1008 ಸದ್ಗುರು ಶ್ರೀ ಬ್ರಹ್ಮಾನಂದ...
Recent News
Karnataka
overcast clouds
87%
2km/h
100%
23°C
23°
23°
22°
Mon
22°
Tue
21°
Wed
21°
Thu
21°
Fri
ಕರಾವಳಿ
ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯ ತೀರದಲ್ಲಿ ಇಡೀ ಕರಾವಳಿ ಜನತೆಯನ್ನು ಬೆಚ್ಚಿಬೀಳಿಸುವಂತಹ, ತಲೆತಗ್ಗಿಸುವಂತಹ ಮಹಾ ಘೋರ ದುರಂತವೊಂದು ಸಂಭವಿಸಿದೆ. ಭಾನುವಾರದ ಬಿಡುವಿನ...
ಮುಂಬೈ- ಮಹಾರಾಷ್ಟ್ರ
ಶ್ರೀ ನಾರಾಯಣ ಗುರು ಭಜನಾ ಮಂಡಳಿ ಸಾಂತಾಕ್ರೂಜ್ ಘಟಕದಿಂದ ಕಲಿನಾ ಭಗವತಿ ದೇವಸ್ಥಾನದಲ್ಲಿ ಭಜನೆ
ಮುಂಬಯಿ: ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಸಾಂತಾಕ್ರೂಜ್ ಘಟಕದ ವತಿಯಿಂದ ಮೇ 30 ರಂದು ಕಲಿನಾದ ಭಗವತಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನ ಕಾರ್ಯಕ್ರಮ ಜರುಗಿತು....
ಲೇಖನ
ಸಿಯಾಚಿನ್ ಗಡಿಯಿಂದ ಕೊಂಕಣ ರೈಲ್ವೆಯವರೆಗೆ: ಕ್ರಾಂತಿಪುರುಷ, ಶೋಷಿತರ ಧ್ವನಿ ಜಾರ್ಜ್ ಫೆರ್ನಾಂಡಿಸ್ ಅವರ 97ನೇ ಜನ್ಮದಿನದ ಸ್ಮರಣೆ
ಭಾರತೀಯ ರಾಜಕಾರಣದ ಇತಿಹಾಸದಲ್ಲಿ ‘ದೈತ್ಯ ಸಂಹಾರಿ’ (ಜೈಂಟ್ ಕಿಲ್ಲರ್) ಎಂದೇ ಖ್ಯಾತರಾಗಿದ್ದ ಅಪ್ರತಿಮ ಸಮಾಜವಾದಿ ನಾಯಕ, ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರ 97ನೇ ಜನ್ಮದಿನದ...

