July 23, 2026
Mumbai News Kannada
ಸುದ್ದಿ

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.







ಶಿವಸೇನೆ ದಕ್ಷಿಣ ಭಾರತಿಯಾ ಠಾಣೆ ಜಿಲ್ಹಾ ಮಹಿಳಾ ಕಾರ್ಯಾಧ್ಯಕ್ಷೆ, ಶ್ರೀಮತಿ ಅನುಪಮಾ ಶೆಟ್ಟಿ ಯವರ ಮುತುವರ್ಜಿಯಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆ ಯನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಶಿವಸೇನೆ ದಕ್ಷಿಣ ಭಾರತಿಯ ಘಟಕ ಹಮ್ಮಿಕೊಂಡಿತು.

ಕಲ್ಯಾಣ್ ಡೊಂಬಿವಲಿಯ ಸಂಸದರಾದ ಶ್ರೀ ಶ್ರೀಕಾಂತ್ ಏಕನಾಥ ಶಿಂಧೆ ಯವರ ಆದೇಶದ ಅನುಸಾರ ಶಿವಸೇನೆ ದಕ್ಷಿಣ ಭಾರತೀಯ ಜನಸಂಪರ್ಕ ಕಾರ್ಯಾಲಯ ಡೊಂಬಿವಲಿ ಪೂರ್ವ ಇಲ್ಲಿ ಶಿಬಿರ ನಿಯೋಜಿಸಲಾಯ್ತು,

ಈ ಶಿಬಿರದ ಪ್ರಯೋಜನವನ್ನು ಅನೇಕ ಮಹಿಳೆಯರು ಪಡೆದುಕೊಂಡರು, ಈ ಕಾರ್ಯಕ್ರಮಕ್ಕೆ ಡೊಂಬಿವಲಿ ನಗರ ಸೇವಕ ಹಾಗು ಶಿವಸೇನಾ ನಗರ ಪ್ರಮುಖರಾದ ಶ್ರೀ ರಾಜೇಶ್ ಜಿ ಮೋರೆ ಯವರೂ ಚಾಲನೆ ನೀಡಿದ್ದರು,

ಈ ಸಂದರ್ಭದಲ್ಲಿ ಶಿವಸೇನೆ ದಕ್ಷಿಣ ಭಾರತಿಯಾ ಠಾಣೆ ಜಿಲ್ಹಾ ಮಹಿಳಾ ಕಾರ್ಯಾಧ್ಯಕ್ಷೆ, ಶ್ರೀಮತಿ ಅನುಪಮಾ ಶೆಟ್ಟಿ, ಶಿವಸೇನಾ ದಕ್ಷಿಣ ಭಾರತಿಯಾ ಥಾಣೆ ಜಿಲ್ಲಾ ಸಂಪರ್ಕ ಪ್ರಮುಖ್ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ವಿಭಾಗ್ ಪ್ರಮುಖ್ ಶ್ರೀ ಪ್ರಕಾಶ್ ಶೆಟ್ಟಿ ಹಾಗು ಅನೇಕ ಗಣ್ಯರು, ಪದಾದಿಕಾರಿಗಳು, ಮಹಿಳಾ ವಿಭಾಗ, ಮಹಿಳಾ ಭಚತ್ ಘಟ್ಟ ಮಹಿಳೆಯರು, ಉಪಸ್ಥಿತರಿದ್ದು, ಅನೇಕ ಜನರು ಈ ಶಿಬಿರದ ಲಾಭ ಪಡೆದರು.

.

.



Related posts

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

‘ಮಿಸ್ ಟೀನ್ ಗ್ಯಾಲಕ್ಟಿಕ್ ಯೂನಿವರ್ಸ್ ಇಂಡಿಯಾ 2026’ ದಕ್ಷಿಣ ಭಾರತದ ವಿಜೇತರ ಪಟ್ಟ ಅಲಂಕರಿಸಿದ ಪೂರ್ವಿ ಏಕನಾಥ ಕುಲಾಲ್

Mumbai News Desk

ಮತ ಸೌಹರ್ದತೆಗೆ ಸಾಕ್ಷಿಯಾದ ಬಲ್ಲಂಗುಡೇಲು ಶ್ರೀ ಪಾಡಂಗರೆ ಭಗವತೀ ಕ್ಷೇತ್ರ ಸಮಿತಿ

Mumbai News Desk

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk