32 C
Mumbai
March 7, 2026
Mumbai News Kannada
ಸುದ್ದಿ

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ





ಕಾಂತಾವರ: ಕಾಂತಾವರದ ಶ್ರೀ ಕಾಂತೇಶ್ವರ ದೇವರ ಜಾತ್ರಾ ಮಹೋತ್ಸವದ ರಥೋತ್ಸವದಂದು ಶೋಧನ್ ಎಂ.ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಜೀವಂಧರ ಬಲ್ಲಾಳ್ ಅವರು ಲೋಕಾರ್ಪಣೆಗೊಳಿಸಿದರು.
ಹಿನ್ನೆಲೆ ಗಾಯಕರಾದ ಅನೀಶ್ ಕಿನ್ನಿಗೋಳಿ, ವಿದ್ಯಾ ಬೇಲಾಡಿ, ಬರಹಗಾರ ಶೈಲೇಶ್ ಆಚಾರ್ಯ ಮೈಲೂಟ್ಟು ಮತ್ತು ಸಲಹೆಗಾರರಾದ ಮನೀಶ್ ಶೆಟ್ಟಿ ಕಾಂತಾವರ, ಅಭಿಮಾನ್ ಎಂ.ಜೈನ್ ಮತ್ತು ಶ್ರೀಮನ್ ಎಂ.ಜೈನ್ ಉಪಸ್ಥಿತರಿದ್ದರು.

ಕಾಂತೇಶ್ವರ ದೇವರ ಸುಂದರ ಭಕ್ತಿಗೀತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಇಂದಿನ ದಿನಮಾನಗಳಲ್ಲಿ ಈ ಭಕ್ತಿ ಗೀತೆ ಅತ್ಯಂತ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಭಕ್ತರನ್ನು ತಲುಪಿದ್ದು ವಿಶೇಷವಾಗಿದೆ.



Related posts

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk