September 7, 2026
Mumbai News Kannada
ಸುದ್ದಿ

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ





ಕಾಂತಾವರ: ಕಾಂತಾವರದ ಶ್ರೀ ಕಾಂತೇಶ್ವರ ದೇವರ ಜಾತ್ರಾ ಮಹೋತ್ಸವದ ರಥೋತ್ಸವದಂದು ಶೋಧನ್ ಎಂ.ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಜೀವಂಧರ ಬಲ್ಲಾಳ್ ಅವರು ಲೋಕಾರ್ಪಣೆಗೊಳಿಸಿದರು.
ಹಿನ್ನೆಲೆ ಗಾಯಕರಾದ ಅನೀಶ್ ಕಿನ್ನಿಗೋಳಿ, ವಿದ್ಯಾ ಬೇಲಾಡಿ, ಬರಹಗಾರ ಶೈಲೇಶ್ ಆಚಾರ್ಯ ಮೈಲೂಟ್ಟು ಮತ್ತು ಸಲಹೆಗಾರರಾದ ಮನೀಶ್ ಶೆಟ್ಟಿ ಕಾಂತಾವರ, ಅಭಿಮಾನ್ ಎಂ.ಜೈನ್ ಮತ್ತು ಶ್ರೀಮನ್ ಎಂ.ಜೈನ್ ಉಪಸ್ಥಿತರಿದ್ದರು.

ಕಾಂತೇಶ್ವರ ದೇವರ ಸುಂದರ ಭಕ್ತಿಗೀತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಇಂದಿನ ದಿನಮಾನಗಳಲ್ಲಿ ಈ ಭಕ್ತಿ ಗೀತೆ ಅತ್ಯಂತ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಭಕ್ತರನ್ನು ತಲುಪಿದ್ದು ವಿಶೇಷವಾಗಿದೆ.



Related posts

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk

ಕಾಪು ರಂಗತರಂಗದ ಸ್ಥಾಪಕ ಸದಸ್ಯ, ತುಳು ನಾಟಕ ರಂಗದ ಪ್ರತಿಭಾನ್ವಿತ ನಟ ಸುಜಿತ್ ಶೆಟ್ಟಿ ಪಾದೂರು ನಿಧನ

Mumbai News Desk

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು

Mumbai News Desk

2026ರ ಪಂಚರಾಜ್ಯಗಳ ಚುನಾವಣಾ ಸಮರ: ಮತ ಎಣಿಕೆಯ ಕ್ಷಣ ಕ್ಷಣದ ಸಮಗ್ರ ಮಾಹಿತಿ

Mumbai News Desk

ಲಂಡನ್ ವಿಶ್ವವಿದ್ಯಾಲಯದಿಂದ ತನ್ವಿ ನಾಯ್ಕ್ ಅವರಿಗೆ ಉನ್ನತ ಸ್ನಾತಕೋತ್ತರ ಪದವಿ

Mumbai News Desk