30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಹೆಜಮಾಡಿ : ಜ. 25ಕ್ಕೆ ವಾರ್ಷಿಕ ಬಂಡಿ ನೇಮೋತ್ಸವದ





ಉಡುಪಿ ಜಿಲ್ಲೆ, ಹೆಜಮಾಡಿ ರಾಷ್ಟ್ರೀಯ ಹೆದ್ದಾರಿ-66ರ ಬಳಿಯ ಶ್ರೀ ಧರ್ಮ ಜಾರಂದಾಯ ದೈವಸ್ಥಾನ(ಕುದುರೆ ಜಾರಂದಾಯ ದೈವಸ್ಥಾನ) ಇದರ ವಾರ್ಷಿಕ ಬಂಡಿ ನೇಮೋತ್ಸವವು ಜನವರಿ 25ರ ಆದಿತ್ಯವಾರ ಜರುಗಲಿರುವುದು.
ಈ ಪುಣ್ಯ ಕಾರ್ಯದಲ್ಲಿ ಭಕ್ತಾದಿಗಳೆಲ್ಲರೂ ಭಾಗವಹಿಸಿ, ದೈವದ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವದ ಕೃಪಾನುಗ್ರಹಕ್ಕೆ ಪಾತ್ರರಾಗುವಂತೆ ನಾರಾಯಣ ಪಿ. ಅಮೀನ್ (ಪ್ರಧಾನ ಅರ್ಚಕರು/ಗೌರವ ಅಧ್ಯಕ್ಷರು), ಹೆಚ್. ದಾಮೋದರ ಬಂಗೇರ (ಗೌರವ ಅಧ್ಯಕ್ಷರು), ಮಾಧವ ಸನಿಲ್ (ಗೌರವ ಅಧ್ಯಕ್ಷರು), ಪ್ರಮೋದ್ ಚಂದ್ರ ಹೆಜಮಾಡಿ (ಅಧ್ಯಕ್ಷರು), ಮನೋಹರ ಹೆಜಮಾಡಿ (ಗೌ. ಪ್ರ. ಕಾರ್ಯದರ್ಶಿ), ದಿನೇಶ್ ಸಾಲ್ಯಾನ್ (ಕೋಶಾಧಿಕಾರಿ), ಹರಿದಾಸ ಭಟ್ (ಧಾರ್ಮಿಕ ಸಲಹೆಗಾರರು), ಗಣೇಶ್ ಎ. ಮೆಂಡನ್ (ಸಂಚಾಲಕರು, ಶ್ರೀ ಧರ್ಮ ಜಾರಂದಾಯ ಯುವ ಸಮಿತಿ) ಹಾಗೂ ಮುಂಬಯಿ ಸಮಿತಿಯ
ಭಾಸ್ಕರ ಕಾಂಚನ್ (ಗೌರವಾಧ್ಯಕ್ಷರು), ಹರೀಶ್ ಶಾಂತಿ (ಅಧ್ಯಕ್ಷರು), ರಘುರಾಮ ಪೂಜಾರಿ (ಗೌ. ಪ್ರ. ಕಾರ್ಯದರ್ಶಿ), ಚಂದಯ್ಯ ಹೆಜಮಾಡಿ (ಕೋಶಾಧಿಕಾರಿ).
ಶ್ರೀ ಧರ್ಮ ಜಾರಂದಾಯ ಯುವ ಸೇವಾ ಸಮಿತಿ, ಮಹಿಳಾ ಮಂಡಳಿ ಹೆಜಮಾಡಿ, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಹೆಜಮಾಡಿ ಗ್ರಾಮದ ಸಮಸ್ತರು ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

ಕಾರ್ಯಕ್ರಮಗಳ ವಿವರ : 25-01-26 ರವಿವಾರ

ಬೆಳಿಗ್ಗೆ ಗಂಟೆ 7.00ರಿಂದ ಶ್ರೀ ದೈವಗಳಿಗೆ ನವಕ ಪ್ರಧಾನ ಕಲಶ ಅಭಿಷೇಕ
ಮಧ್ಯಾಹ್ನ 12:30 ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, (ಸತೀಶ್ ವಿಠಲ್ ಬಿಜೈ, ಹೈಕೋರ್ಟ್ ವಕೀಲರು, ಮುಂಬಯಿ ಇವರ ಸೇವೆ )
ಸಾಯಂಕಾಲ ಗಂಟೆ 7.00ಕ್ಕೆ ದೈವದ ಬಂಡಾರ ಇಳಿಯುವುದು
ರಾತ್ರಿ ಗಂಟೆ 9:30ರಿಂದ ಜಾರಂದಾಯ ಮತ್ತು ಬಂಟ ದೈವದ ನೇಮೋತ್ಸವ

ಭಕ್ತಾದಿಗಳು ತನುಮನ ದನಗಳಿಂದ ಸಹಕರಿಸಿ ಶ್ರೀ ದೈವದ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.



Related posts

ಡಿ. 3 : ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ – ಸನ್ಮಾನ – ಯಕ್ಷಗಾನ-ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk