July 22, 2026
Mumbai News Kannada
ತುಳುನಾಡು

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ







ಹೆಜಮಾಡಿ ಯ ಇತಿಹಾಸ ಪ್ರಸಿದ್ಧ ಧರ್ಮ ಜಾರಾಂಧಯ ದೈವಸ್ಥಾನ (ಕುದುರೆ ಜಾರಾಂದಾಯ ದೈವಸ್ಥಾನ ) ದ ವಾರ್ಷಿಕ ಬಂಡಿ ನೇಮ ಉತ್ಸವ ಜನವರಿ 25ರಂದು ಬಹು ವಿಜೃಂಭಣೆ ಯಿಂದ ಜರಗಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಭಾರತ್ ಕೋ ಆಪರೇಟವ್ ಬ್ಯಾಂಕ್ ಅಧ್ಯಕ್ಷ ಸೂರ್ಯ ಕಾಂತ್ ಜಯ ಸುವರ್ಣ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನ ದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಹೆಜಮಾಡಿ ಬಿಲ್ಲವರ ಸಂಫದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಜಿನರಾಜ್ ಬಂಗೇರ, ದೈವಸ್ಥಾನ ದ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ, ಗೌರವ ಅಧ್ಯಕ್ಷ ಮಾಧವ ಸನೀಲ್,ದಾಮೋದರ ಬಂಗೇರ, ನಾರಾಯಣ ಪಿ ಆಮೀನ್, ಕಾರ್ಯದರ್ಶಿ ಮನೋಹರ್ ಹೆಜ್ಮಾಡಿ, ಕೋಶಾಧಿಕಾರಿ ದಿನೇಶ್ ಸಾಲ್ಯಾನ್, ದಯಾನಂದ್ ಪೂಜಾರಿ, ಸೀತಾರಾಮ್ ಅಮೀನ್ ಸುಬಾಸ್ ಜಿ ಸಾಲ್ಯಾನ್,ಸೂರಜ್ ಭೋಜ ಪೂಜಾರಿ ಮೊದಲಾದವರು ಭಾಗವಹಿಸಿದರು.



Related posts

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಗುರುಪುರ ಬಂಟರ ಮಾತೃ ಸಂಘ (ರಿ.)13ನೇ ವಾರ್ಷಿಕ ಸಮಾವೇಶ ಹಾಗೂ ನೃತ್ಯ ಸಂಗಮ-2026

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Mumbai News Desk

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk