September 6, 2026
Mumbai News Kannada
ತುಳುನಾಡು

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ





ಹೆಜಮಾಡಿ ಯ ಇತಿಹಾಸ ಪ್ರಸಿದ್ಧ ಧರ್ಮ ಜಾರಾಂಧಯ ದೈವಸ್ಥಾನ (ಕುದುರೆ ಜಾರಾಂದಾಯ ದೈವಸ್ಥಾನ ) ದ ವಾರ್ಷಿಕ ಬಂಡಿ ನೇಮ ಉತ್ಸವ ಜನವರಿ 25ರಂದು ಬಹು ವಿಜೃಂಭಣೆ ಯಿಂದ ಜರಗಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಭಾರತ್ ಕೋ ಆಪರೇಟವ್ ಬ್ಯಾಂಕ್ ಅಧ್ಯಕ್ಷ ಸೂರ್ಯ ಕಾಂತ್ ಜಯ ಸುವರ್ಣ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನ ದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಹೆಜಮಾಡಿ ಬಿಲ್ಲವರ ಸಂಫದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಜಿನರಾಜ್ ಬಂಗೇರ, ದೈವಸ್ಥಾನ ದ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ, ಗೌರವ ಅಧ್ಯಕ್ಷ ಮಾಧವ ಸನೀಲ್,ದಾಮೋದರ ಬಂಗೇರ, ನಾರಾಯಣ ಪಿ ಆಮೀನ್, ಕಾರ್ಯದರ್ಶಿ ಮನೋಹರ್ ಹೆಜ್ಮಾಡಿ, ಕೋಶಾಧಿಕಾರಿ ದಿನೇಶ್ ಸಾಲ್ಯಾನ್, ದಯಾನಂದ್ ಪೂಜಾರಿ, ಸೀತಾರಾಮ್ ಅಮೀನ್ ಸುಬಾಸ್ ಜಿ ಸಾಲ್ಯಾನ್,ಸೂರಜ್ ಭೋಜ ಪೂಜಾರಿ ಮೊದಲಾದವರು ಭಾಗವಹಿಸಿದರು.



Related posts

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಬನ್ನಂಜೆ ಬಿಲ್ಲವರ ಸೇವಾ ಸಂಘ: ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ.

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ

Mumbai News Desk

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk

ಗಾಣಿಗರ ಸೇವಾ ಸಂಘ ಪಾಣೆಮಂಗಳೂರು: ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ ಹಾಗೂ ನವೀಕೃತ ಸುಮಂಗಲ ಕಲ್ಯಾಣ ಮಂಟಪದ ಲೋಕಾರ್ಪಣೆ

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk