30.9 C
Mumbai
June 8, 2026
Mumbai News Kannada
ಸುದ್ದಿ

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು





28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ.

ಪದಪ್ರಧಾನ ಸಮಾರಂಭವು ಡಿಸೆಂಬರ್ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ, ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.

2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೃಹ ರಕ್ಷಕ ದಳದಲ್ಲಿ ಸೇವಾ ನಿರತರಾಗಿರುವ ಲಕ್ಷ್ಮೀ ನಾರಾಯಣ ರಾವ್ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೆಟರ್ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ, ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಕಾರ್ಯನಿರ್ವಹಿಸಲಿದ್ದಾರೆ.



Related posts

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk

ಭಾಯಂದರ್ (ಪೂ) ಕ್ರೌನ್ ಬಿಸಿನೆಸ್ ಹೋಟೆಲ್ ಉದ್ಘಾಟನೆ.

Mumbai News Desk