32 C
Mumbai
March 7, 2026
Mumbai News Kannada
ಸುದ್ದಿ

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ





ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿರುವ ‘ಶ್ರೀದೇವಿ ಮಂಗಳೂರು ವೆರೈಟಿ ಸ್ಟೋರ್’ ಮಾಲಕರಾಗಿದ್ದ ದಿನೇಶ್ ಆನಂದ್ ಹೆಗ್ಡೆ (66) ಅವರು ಫೆಬ್ರವರಿ 4ರಂದು ನಿಧನರಾದರು.

​ಅವರು ಮೂಲತಃ ಕಾರ್ಕಳದ ಕೌಡೂರು ಕೆಲಬಲಬೆಟ್ಟು ‘ಕಮಲ ನಿವಾಸ’ದ ನಿವಾಸಿಯಾಗಿದ್ದರು. ಮೃತರು ಪತ್ನಿ ನಳಿನಿ ದಿನೇಶ್ ಹೆಗ್ಡೆ, ಪುತ್ರಿ ಅಕ್ಷತಾ ಪ್ರಿಯಾಂಕರ್ ಶೆಟ್ಟಿ, ಅಳಿಯ ಪ್ರಿಯಾಂಕರ್ ಶೆಟ್ಟಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.



Related posts

ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕ ಎನ್ ವಿನಯ ಹೆಗ್ಡೆ ನಿಧನ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ

Mumbai News Desk

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ಕಾಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೈ. ಸುಕುಮಾರ್.

Mumbai News Desk