July 22, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ







ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 12/02/2026 ಗುರುವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 07:00ಗಂಟೆಗೆ – ಗಣ ಹೋಮ

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ಐತಿಹಾಸಿಕ ಕಾಪು ಪಿಲಿ ಕೋಲ: ಮೇ 16 ರಂದು ಕರಾವಳಿಯ ವಿಶಿಷ್ಟ ಪ್ರಕೃತಿ ಆರಾಧನೆ

Mumbai News Desk

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ವತಿಯಿಂದ ನಾಡಹಬ್ಬ ಸಂಭ್ರಮಕ್ಕೆ ಅದ್ಧೂರಿ ಸಿದ್ಧತೆ: ನ. 9ರಂದು ಸಮೂಹ ಗಾಯನ, ನೃತ್ಯ ವೈಭವ ಮತ್ತು ಹಾಸ್ಯ ಕವಿಗೋಷ್ಠಿ

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾಗೇಟ್ ಶಹಾಡ್ : ಎ. 12ರಿಂದ ಎ. 21ರ ತನಕ 63ನೇ ವಾರ್ಷಿಕೋತ್ಸವ, 10ನೇ ಪ್ರತಿಷ್ಠ ವರ್ಧಂತಿ ಉತ್ಸವ.

Mumbai News Desk