32 C
Mumbai
March 7, 2026
Mumbai News Kannada
ಮುಂಬಯಿ

ಚೆಂಬೂರು ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ದತ್ತಿ ಉಪನ್ಯಾಸ, ಸಂಸ್ಕಾರದಿಂದಲೇ ಸಂಸ್ಕೃತಿಯ ಪ್ರಗತಿ- ಡಾ. ಭರತ್ ಕುಮಾರ್ ಪೊಲಿಪು





ಮುಂಬಯಿ, ಫೆ. 15 – ಶರಣರ ವಚನಗಳನ್ನು ಮಕ್ಕಳ ಮನದಲ್ಲಿ ಮೂಡಿಸಿ ಅವರ ಬದುಕನ್ನು ಉಜ್ವಲಗೊಳಿಸಲು ಬಾಲ್ಯದಿಂದಲೇ ಸಂಸ್ಕಾರಗೊಳಿಸಬೇಕೆಂದು ಡಾ. ಭರತ್ ಕುಮಾರ್ ಪೊಲಿಪು ಅವರು ನುಡಿದರು. 

  ಬಸವೇಶ್ವರ ಫಿಲಾಸಫಿಕಲ್ ಆ್ಯಂಡ್ ಕಲ್ಬರಲ್ ಸೊಸೈಟಿ ಚೆಂಬೂರು ಇಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು. ಎನ್. ಬಿ. ಸಾವಳಸಂಗರು ಸ್ವಾಗತಗೈದರು. ಹಿರಿಯರಾದ ವಿ. ವಿ. ಬಳಿಗಾರ ಹಾಗೂ ಸಂಸ್ಥೆಯ ಪದಾಧಿಕಾರಿ ಎನ್. ಬಿ. ಸಾವಳಸಂಗ, ಗಿರೀಶ್ ಸಾರವಾಡ ವೀರಭದ್ರಯ್ಯ ಹಮ್ಮಿಗಿಮಠ ದುಂಡೇಶ ಗಲಗಲಿ ಇನ್ನಿತರ ಗಣ್ಯರು ದೀಪ ಪ್ರಜ್ವಲನೆಗೈದರು. ಲಲಿತಾ ಮತ್ತು ಸಂಗಡಿಗರು ಪ್ರಾರ್ಥನೆಗೈದರು.

ವಚನ ಸಂಗೀತಗಾರರಾದ ಗಿರೀಶ್ ಸಾರವಾಡ ಮತ್ತು ವೀರಭದ್ರಯ್ಯ ಹಮ್ಮಿಗಿಮಠ ಇವರಿಂದ ವಚನಸುಧೆ ನಡೆಯಿತು. ಜಗಮಿಸಿದ ಅತಿಥಿಗಳಿಗೆ, ಸಂಗೀತಗಾರರಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್. ಬಿ. ಸಾವಳಸಂಗರವರು ಶಾಲು, ಹೂಗುಚ್ಛ ಮತ್ತು ನೆನಪಿನಕಾಣಿಕೆಯನ್ನಿತ್ತು ಸನ್ಮಾನಿಸಿದರು. ಅತಿಥಿಗಳ ಪರಿಚಯವನ್ನು ಲಲಿತಾ ಅಂಗಡಿಯವರು ಗೈದರು. ಅಮರೇಶ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಅಶೋಕ ಕರಜಗಿಯವರು ವಂದಿಸಿದರು.



Related posts

ಶ್ರೀ ಮಹಾವಿಷ್ಣು ದೇವಸ್ಥಾನ ಡೊಂಬಿವಲಿ : 47ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ ಸಾಧಕರಿಗೆ ಸನ್ಮಾನ, ನೃತ್ಯ ವೈಭವ, ನಾಟಕ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಸಮಾಜ ಕಲ್ಯಾಣ ಸಹಾಯಹಸ್ತ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕಾಂದಿವಲಿ ಬಿಲ್ಲವರ ಆಯೋಜನೆಯಲ್ಲಿ ಶನೀಶ್ವರ ಪಾರಾಯಣ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಪೂಜೆ!

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

ಜೀರ್ಣೋದ್ಧಾರಗೊಂಡ ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಕುಂಭಾಭಿಷೇಕ.

Mumbai News Desk