34 C
Mumbai
March 6, 2026
Mumbai News Kannada
ಸುದ್ದಿ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ





 

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ. 4 ರಿಂದ 8ರ ತನಕ ಅದ್ದೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಫೆ.8 ರಂದು ಕ್ಷೇತ್ರದ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿಯವರ ವಿಶೇಷ ಪ್ರಾರ್ಥನೆಯೊಂದಿಗೆ ಮೂಲ್ಕಿ ಸೀಮೆಯ ಅರಸತಾದ ದುಗ್ಗಣ್ಣ ಸಾವಂತ  ಅರಸರು ಇತರ ಗಣ್ಯರೊಂದಿಗೆ ಬಿಡುಗಡೆಗೊಳಿಸಿದರು. 

ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯ  ಅಧ್ಯಕ್ಷತೆಯನ್ನು  ವಹಿಸಿದ್ದು ಮುಖ್ಯ ಅತಿಥಿಗಳಾಗಿ ಮುಂಬಯಿಯ ಉದ್ಯಮಿ, ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ  ಸಮಿತಿ ಅಧ್ಯಕ್ಷ ಚಂದ್ರಶೇಖರ ಬೆಳ್ಳಡ, ಬಿಲ್ಲವರ ಅಸೋಷಿಯೇಶನ್ ಮುಂಬಯಿಯ ಗೌರವ ಅಧ್ಯಕ್ಷ ಎಲ್ ವಿ ಅಮೀನ್,  ಧನಂಜಯ ಶೆಟ್ಟಿ ಸಸಿಹಿತ್ಲು, ಸಮಿತಿಯ ಪದಾಧಿಕಾರಿಗಳಾದ ಸುನೀಲ್ ಆಳ್ವ, ದಿವಾಕರ ಸಾಮಾನಿ, ಕಸ್ತೂರಿ ಪಂಜ, ಚಂದ್ರಶೇಖರ ನಾನೀಲ್, ಗೀತಾ ಪಿ ಕುಮಾರ್, ಅಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉದಯ ಸುವರ್ಣ ಅಗ್ಗಿದ ಕಳಿಯ, ವಿನೋದ ಸಾಲ್ಯಾನ್ ಬೆಳ್ಳಾಯರು, ವಿನೋದ ಬೊಳ್ಳೂರು, ದಿನಕರ ಎನ್. ಹಳಿಯಂಗಡಿ, ಗೀತಾಂಜಲಿ ಸುವರ್ಣ, ಸತೀಶ್ ಶೆಟ್ಟಿ ಕಟೀಲು, ಶೋಭೇಂದ್ರ ಸಸಿಹಿತ್ಲು, ವಿ ಕೆ ಯಾದವ್, ಭೋಜ ಗುರುಕಾರ, ರಮೇಶ್ ಬಂಗೇರ, ಸುರೇಶ್ ಬಂಗೇರ, ಸವಿತಾ ಉದಯ್, ರಜತ್ ಸಸಿಹಿತ್ಲು, ಮೋಹನ್ ಸುವರ್ಣ, ಗಿರೀಶ್ ಶ್ರೀಯಾನ್, ಮೋಹನ್ ಶೆಟ್ಟಿಗಾರ್, ಕಿಶೋರ್ ಗುರಿಕಾರ, ನಾಗೇಶ್ ಬಂಗೇರ, ಧೀರಜ್ ಶ್ರೀಯಾನ್, ಕಿರಣ್ ಗುರುಕಾರ, ಮತ್ತಿತರರು ಉಪಸ್ಥಿತರಿದ್ದರು. ರಾಜೇಶ್ ಪ್ರಸಾದ್ ವಿಚಾರ ನಿರೂಪಿಸಿದರು.



Related posts

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ಉಡುಪಿ: ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk

ಜಾಗತಿಕ ಮಟ್ಟದಲ್ಲಿ ಕಾರ್ಕಳದ ಪ್ರತಿಭೆ: ಇಥಿಯೋಪಿಯದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಿಟ್ಟೆಯ ವಿಶಾಲ್ ಪೂಜಾರಿ

Mumbai News Desk