September 6, 2026
Mumbai News Kannada
ಸುದ್ದಿ

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ





ಹೆಜಮಾಡಿ ಕೊರಳ ಗುಡ್ಡೆ ನಿವಾಸಿ ಸಾವಿತ್ರಿ ಡಿ ಸಾಲ್ಯಾನ್ (83)ಅಲ್ಪ ಕಾಲದ ಅಸೌಖ್ಯ ದಿಂದ ಫೆಬ್ರವರಿ 23 ರಂದು ಸ್ವಗ್ರಹದಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಐ ಟಿ ಮ್ಯಾನೇಜರ್ ಸುನಿಲ್ ಕುಮಾರ್ ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾಂತ ಹಾಗೂ ಧಾರ್ಮಿಕ ಸ್ವಭಾವದವರಾದ ಇವರು ಹೆಜಮಾಡಿ ಕೊರಳ ಗುಡ್ಡೆ ಮಹಿಳಾ ಮಂಡಳಿಯ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.



Related posts

ಮೈಲ್ ಸ್ಟೋನ್ ಪೆಜೇಂಟ್ಸ್ ನ ಆಯೋಜನೆಯಲ್ಲಿ ದುಬೈ ಯಲ್ಲಿ ” ಜಾಗತಿಕ ಮಹಿಳಾ ಸಮಾವೇಶ” ಮುಂಬೈಯ ಪ್ರಭಾ ಎನ್ ಸುವರ್ಣ ಅವರಿಂದ ಉಪನ್ಯಾಸ

Mumbai News Desk

ರೈ ಸಮಿತಿ ಎಜುಕೇಷನಲ್ ಟ್ರಸ್ಟ್‌ನ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ಗೆ ಕಟೀಲು ಅನಂತ ಅಸ್ರಣ್ಣರ ಭೇಟಿ

Mumbai News Desk

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ

Mumbai News Desk

ಕೊಂಕಣ ರೈಲ್ವೆ ಸಂಪೂರ್ಣ ವಿಲೀನಕ್ಕೆ ಕೇಂದ್ರದ ಕಸರತ್ತು: ರಾಜ್ಯಗಳ ಹೂಡಿಕೆ ಗೊಂದಲದ ನಡುವೆ ಅಭಿವೃದ್ಧಿಗೆ ಹೊಸ ಹೆಜ್ಜೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (10/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk