34 C
Mumbai
March 6, 2026
Mumbai News Kannada
ಸುದ್ದಿ

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ





ಹೆಜಮಾಡಿ ಕೊರಳ ಗುಡ್ಡೆ ನಿವಾಸಿ ಸಾವಿತ್ರಿ ಡಿ ಸಾಲ್ಯಾನ್ (83)ಅಲ್ಪ ಕಾಲದ ಅಸೌಖ್ಯ ದಿಂದ ಫೆಬ್ರವರಿ 23 ರಂದು ಸ್ವಗ್ರಹದಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಐ ಟಿ ಮ್ಯಾನೇಜರ್ ಸುನಿಲ್ ಕುಮಾರ್ ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾಂತ ಹಾಗೂ ಧಾರ್ಮಿಕ ಸ್ವಭಾವದವರಾದ ಇವರು ಹೆಜಮಾಡಿ ಕೊರಳ ಗುಡ್ಡೆ ಮಹಿಳಾ ಮಂಡಳಿಯ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.



Related posts

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk