July 22, 2026
Mumbai News Kannada
ಸುದ್ದಿ

ಉಡುಪಿ : ಸುನಂದ ಕೇಶವ ಸನಿಲ್ ನಿಧನ







ಬಿಲ್ಲವರ ಅಸೋಷಿಯೇಷನ್ ಮುಂಬಯಿಯ ಮಾಜಿ ಅಧ್ಯಕ್ಷ, ಜಯಶ್ರೀಕೃಷ್ಣ ಪರಿಸರಪ್ರೇಮ ಸಮಿತಿಯ ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್ ಇವರ ಸಹೋದರಿ ಶ್ರೀಮತಿ ಸುನಂದ ಕೇಶವ ಸನಿಲ್ (64) ಇವರು ಫೆ. 24 ರಂದು ನಿಧನ ಹೊಂದಿದ್ದಾರೆ, ಮೃತರು ಇಬ್ಬರು ಪುತ್ರರು, ಸೊಸೆ, ಮೊಮ್ಮಗಳು ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ವಿಧಿ ವಿಧಾನವು ಫೆ. 25ರಂದು ಬೆಳಿಗ್ಗೆ ಉಡುಪಿ ತೋನ್ಸೆಯ ಗುಜ್ಜರಬೆಟ್ಟು ಮನೆಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬೈ (ರಿ) ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.



Related posts

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಬಂಗಾಳದಲ್ಲಿ ಬಿಜೆಪಿ ಗೆಲುವು: ಹಲವು ವರ್ಷಗಳ ನಂತರ ತೆರೆದ ದುರ್ಗಾ ದೇವಸ್ಥಾನ

Mumbai News Desk

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ್ ಬ್ಯಾಂಕ್ ಸಾಧನೆ: ಇನ್ಫೋಸಿಸ್ ಫಿನಾಕಲ್ ಇನ್ನೋವೇಶನ್ ಅವಾರ್ಡ್ಸ್ 2026’

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk