September 6, 2026
Mumbai News Kannada
ಸುದ್ದಿ

ಉಡುಪಿ : ಸುನಂದ ಕೇಶವ ಸನಿಲ್ ನಿಧನ





ಬಿಲ್ಲವರ ಅಸೋಷಿಯೇಷನ್ ಮುಂಬಯಿಯ ಮಾಜಿ ಅಧ್ಯಕ್ಷ, ಜಯಶ್ರೀಕೃಷ್ಣ ಪರಿಸರಪ್ರೇಮ ಸಮಿತಿಯ ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್ ಇವರ ಸಹೋದರಿ ಶ್ರೀಮತಿ ಸುನಂದ ಕೇಶವ ಸನಿಲ್ (64) ಇವರು ಫೆ. 24 ರಂದು ನಿಧನ ಹೊಂದಿದ್ದಾರೆ, ಮೃತರು ಇಬ್ಬರು ಪುತ್ರರು, ಸೊಸೆ, ಮೊಮ್ಮಗಳು ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ವಿಧಿ ವಿಧಾನವು ಫೆ. 25ರಂದು ಬೆಳಿಗ್ಗೆ ಉಡುಪಿ ತೋನ್ಸೆಯ ಗುಜ್ಜರಬೆಟ್ಟು ಮನೆಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬೈ (ರಿ) ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.



Related posts

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, ಏಪ್ರಿಲ್ 19ರಿಂದ ಜೂನ್ 1ರ ತನಕ ಏಳು ಹಂತಗಳಲ್ಲಿ ಚುನಾವಣೆ.

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk

ಎಂಆರ್‌ಜಿ ಗ್ರೂಪ್‌ ಸಂಸ್ಥಾಪಕ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಂದ ಹೊಸ ಪ್ರೈವೇಟ್ ಜೆಟ್ ಖರೀದಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಶೇಷ ಪೂಜೆ

Mumbai News Desk