31.6 C
Mumbai
June 8, 2026
Mumbai News Kannada
ಸುದ್ದಿ

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.





ದಿ. ದೇಜಪ್ಪ ಕೋಟ್ಯಾನ್ ಅವರ ಧರ್ಮಪತ್ನಿ ಶ್ರೀಮತಿ ಗಿರಿಜಾ ದೇಜಪ್ಪ ಕೋಟ್ಯಾನ್( 90 )ಅವರು ಇಂದು (ಫೆಬ್ರವರಿ 25) ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಭಾಯಂದರ್ ಪಶ್ಚಿಮ ಮ್ಯಾಗ್ನಮ್ ಪ್ಲಾಜಾ ಸಂಕೀರ್ಣದ ಸ್ವಗ್ರಹದಲ್ಲಿ ನಿಧನರಾದರು.
ಅವರು ಮೂಲತಃ ಪಡುಬಿದ್ರಿಯವರಾಗಿದ್ದು ಅವರ ಪತಿ ದಿ. ದೇಜಪ್ಪ ಕೋಟ್ಯಾನ್ ಅವರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಭಿವೃದ್ಧಿಯಲ್ಲಿ ಸುಮಾರು 40 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರಿಯರಾದ ಹೇಮ ಭಾಸ್ಕರ್, ಮಾಲ ಕೋಟ್ಯಾನ್, ಮೊಮ್ಮಕ್ಕಳು, ಅಳಿಯ ಹಾಗೂ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ. ಮೃತರ ಪುತ್ರಿ ಹಾಗೂ ಅಳಿಯ ಭಾರತ್ ಬ್ಯಾಂಕ್ ನಲ್ಲಿ ಸೇವೆಗೈದು ಇತ್ತೀಚೆಗೆ ನಿವೃತ್ತರಾಗಿದ್ದರು.
ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ನಿವೃತ್ತ ಮತ್ತು ಪ್ರಸ್ತುತ ಸಿಬ್ಬಂದಿ ವರ್ಗ, ಬಿಲ್ಲವರ ಅಸೋಸಿಯೇಷನ್ ನ ಭಾಯಂದರ್ ಸಮಿತಿಯ ಮುಖ್ಯ ಸಲಹೆಗಾರ ಚಿತ್ರಾಪು ಕೆ. ಎಂ. ಕೋಟ್ಯಾನ್, ಭಾರತ್ ಬ್ಯಾಂಕ್ ನ ನಿರ್ದೇಶಕ ನರೇಶ್ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,

Mumbai News Desk