34 C
Mumbai
March 6, 2026
Mumbai News Kannada
ಪ್ರಕಟಣೆ

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ





ಬೊಯಿಸರ್: ಪಾಲ್ಘರ್ -ಬೊಯಿಸರ್
ಪರಿಸರದಲ್ಲಿನ ಧಾರ್ಮಿಕ ಮುಂದಾಳು ಹಾಗೂ ಸಂಘಟಕ ವಿಜಯ್ ಶೆಟ್ಟಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಸ್ಥಳೀಯ ಶ್ರೀ ಸೋಮೇಶ್ವರ ಮಂದಿರದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ವರ್ಧಂತ್ಯುತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾರ್ಚ್ 1ರಂದು ಭಾನುವಾರ ನಡೆಯಲಿದೆ.
ಬೆಳಗ್ಗೆ 06.00 ರಿಂದ 06.30 : ತೋರಣ ಮುಹೂರ್ತ
ಬೆಳಗ್ಗೆ 06.30 ರಿಂದ 07.30 : ಗಣ ಹೋಮ, ಗಣೇಶ ಪೂಜೆ
07.30 ರಿಂದ 09.00: ನವಕಲಶಭಿಷೇಕ, ನಾಗಪೂಜೆ
ಬೆಳಗ್ಗೆ 09.00 ರಿಂದ 10.30 : ಶ್ರೀ ಸತ್ಯನಾರಾಯಣ ಪೂಜೆ
10.30 ನಿಂದ 12.00 : ಭಜನೆ
12:30 ಗಂಟೆಗೆ : ಮಹಾ ಆರತಿ ನಡೆಯಲಿದೆ.
ಧಾರ್ಮಿಕ ಪೂಜಾ ಕಾರ್ಯಗಳು ಮುಂಬೈ ನಗರದ ಪ್ರಸಿದ್ಧ ಪುರೋಹಿತರಾಗಿರುವ ಡಾ. ಎಂಜೆ ಪ್ರವೀಣ್ ಭಟ್ ಅವರ ಮುಂದಾಳತ್ವದಲ್ಲಿ ನಡೆಯಲಿದೆ.
ಭಕ್ತಾದಿಗಳು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಈ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು
ಶ್ರೀ ಸೋಮೇಶ್ವರ ದೇವಸ್ಥಾನ ದ ವಿಜಯ್ ಶೆಟ್ಟಿ, ಅರ್ಚಕರಾದ ಪ್ರಮೋದ್ ಅಗ್ನಿಹೋತ್ರಿ ಮತ್ತು

ಶ್ರೀ ಸೋಮೇಶ್ವರ ಮಿತ್ರ ಮಂಡಲ, ಮಹದೇವ ನಗರ ವಿನಂತಿಸಿಕೊಂಡಿದೆ



Related posts

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಡಿ. 20ರಂದು 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk