32 C
Mumbai
April 24, 2026
Mumbai News Kannada
ಪ್ರಕಟಣೆ

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ





ಬೊಯಿಸರ್: ಪಾಲ್ಘರ್ -ಬೊಯಿಸರ್
ಪರಿಸರದಲ್ಲಿನ ಧಾರ್ಮಿಕ ಮುಂದಾಳು ಹಾಗೂ ಸಂಘಟಕ ವಿಜಯ್ ಶೆಟ್ಟಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಸ್ಥಳೀಯ ಶ್ರೀ ಸೋಮೇಶ್ವರ ಮಂದಿರದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ವರ್ಧಂತ್ಯುತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾರ್ಚ್ 1ರಂದು ಭಾನುವಾರ ನಡೆಯಲಿದೆ.
ಬೆಳಗ್ಗೆ 06.00 ರಿಂದ 06.30 : ತೋರಣ ಮುಹೂರ್ತ
ಬೆಳಗ್ಗೆ 06.30 ರಿಂದ 07.30 : ಗಣ ಹೋಮ, ಗಣೇಶ ಪೂಜೆ
07.30 ರಿಂದ 09.00: ನವಕಲಶಭಿಷೇಕ, ನಾಗಪೂಜೆ
ಬೆಳಗ್ಗೆ 09.00 ರಿಂದ 10.30 : ಶ್ರೀ ಸತ್ಯನಾರಾಯಣ ಪೂಜೆ
10.30 ನಿಂದ 12.00 : ಭಜನೆ
12:30 ಗಂಟೆಗೆ : ಮಹಾ ಆರತಿ ನಡೆಯಲಿದೆ.
ಧಾರ್ಮಿಕ ಪೂಜಾ ಕಾರ್ಯಗಳು ಮುಂಬೈ ನಗರದ ಪ್ರಸಿದ್ಧ ಪುರೋಹಿತರಾಗಿರುವ ಡಾ. ಎಂಜೆ ಪ್ರವೀಣ್ ಭಟ್ ಅವರ ಮುಂದಾಳತ್ವದಲ್ಲಿ ನಡೆಯಲಿದೆ.
ಭಕ್ತಾದಿಗಳು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಈ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು
ಶ್ರೀ ಸೋಮೇಶ್ವರ ದೇವಸ್ಥಾನ ದ ವಿಜಯ್ ಶೆಟ್ಟಿ, ಅರ್ಚಕರಾದ ಪ್ರಮೋದ್ ಅಗ್ನಿಹೋತ್ರಿ ಮತ್ತು

ಶ್ರೀ ಸೋಮೇಶ್ವರ ಮಿತ್ರ ಮಂಡಲ, ಮಹದೇವ ನಗರ ವಿನಂತಿಸಿಕೊಂಡಿದೆ



Related posts

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.

Mumbai News Desk